AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಮನೆಯಲ್ಲಿ ಶಾಕಿಂಗ್ ಎಲಿಮಿನೇಷನ್: ಕಣ್ಣೀರು ಹಾಕಿದ ಅಶ್ವಿನಿ

ಬಿಗ್​​ಬಾಸ್ ಮನೆಯಲ್ಲಿ ಶಾಕಿಂಗ್ ಎಲಿಮಿನೇಷನ್: ಕಣ್ಣೀರು ಹಾಕಿದ ಅಶ್ವಿನಿ

ಮಂಜುನಾಥ ಸಿ.
|

Updated on: Nov 16, 2025 | 3:20 PM

Share

Bigg Boss Kannada 12: ನಾಮಿನೇಟ್ ಆದವರಲ್ಲಿ ರಘು, ಸುಧಿ, ಜಾನ್ವಿ ಮತ್ತು ರಿಶಾ ಇಷ್ಟು ಜನ ಅಂತಿಮವಾಗಿ ಉಳಿದುಕೊಂಡಿದ್ದಾರೆ. ಭಾನುವಾರದ ಎಪಿಸೋಡ್​​ನಲ್ಲಿ ಈ ನಾಲ್ವರಲ್ಲಿ ಒಬ್ಬರು ಮನೆಯಿಂದ ಹೊರಗೆ ಹೋಗಲಿದ್ದಾರೆ. ಈ ಬಾರಿ ಎಲಿಮಿನೇಷನ್ ಅನ್ನು ಭಿನ್ನವಾಗಿ ಆಯೋಜಿಸಲಾಗಿದೆ. ನಾಲ್ಕು ಮಂದಿ ಕಣ್ಣಿಗೆ ಬಟ್ಟೆ ಕಟ್ಟಿ, ಸೂಟ್​​ಕೇಸ್​​ಗಳನ್ನು ಕೊಟ್ಟು, ಬಿಗ್​​ಬಾಸ್ ಗೇಟ್ ಬಳಿ ನಿಲ್ಲಿಸಿ ಬಾಗಿಲು ಹಾಕಲಾಗಿದೆ. ಮತ್ತೆ ಬಾಗಿಲು ತೆರೆದಾಗ ನಾಲ್ವರಲ್ಲಿ ಒಬ್ಬರು ಕಾಣೆ ಆಗಿದ್ದಾರೆ.

ಬಿಗ್​​ಬಾಸ್ (Bigg Boss) ಮನೆಯಲ್ಲಿ ಇಂದು ಎಲಿಮಿನೇಷನ್ ಡೇ. ಈ ವಾರ ಹಲವರು ನಾಮಿನೇಟ್ ಆಗಿದ್ದರು. ಅವರಲ್ಲಿ ಅಂತಿಮವಾಗಿ ರಘು, ಸುಧಿ, ಜಾನ್ವಿ ಮತ್ತು ರಿಶಾ ಇಷ್ಟು ಜನ ಅಂತಿಮವಾಗಿ ಉಳಿದುಕೊಂಡಿದ್ದಾರೆ. ಭಾನುವಾರದ ಎಪಿಸೋಡ್​​ನಲ್ಲಿ ಈ ನಾಲ್ವರಲ್ಲಿ ಒಬ್ಬರು ಮನೆಯಿಂದ ಹೊರಗೆ ಹೋಗಲಿದ್ದಾರೆ. ಈ ಬಾರಿ ಎಲಿಮಿನೇಷನ್ ಅನ್ನು ಭಿನ್ನವಾಗಿ ಆಯೋಜಿಸಲಾಗಿದೆ. ನಾಲ್ಕು ಮಂದಿ ಕಣ್ಣಿಗೆ ಬಟ್ಟೆ ಕಟ್ಟಿ, ಸೂಟ್​​ಕೇಸ್​​ಗಳನ್ನು ಕೊಟ್ಟು, ಬಿಗ್​​ಬಾಸ್ ಗೇಟ್ ಬಳಿ ನಿಲ್ಲಿಸಿ ಬಾಗಿಲು ಹಾಕಲಾಗಿದೆ. ಮತ್ತೆ ಬಾಗಿಲು ತೆರೆದಾಗ ನಾಲ್ವರಲ್ಲಿ ಒಬ್ಬರು ಕಾಣೆ ಆಗಿದ್ದಾರೆ. ಈ ಸಡನ್ ಎಲಿಮಿನೇಷನ್ ನೋಡಿ ಅಶ್ವಿನಿ ಗೌಡ ಕಣ್ಣೀರು ಹಾಕಿದ್ದಾರೆ. ಆದರೆ ಎಲಿಮಿನೇಟ್ ಆದವರು ಯಾರೆಂದು ತಿಳಿಯಲು ಇಂದಿನ ಎಪಿಸೋಡ್ ನೋಡಬೇಕಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More