Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈ ವಾರ ಸ್ಪರ್ಧಿಗಳು ಪರಸ್ಪರ ಕಠಿಣ ಪೈಪೋಟಿ ನೀಡಿದ್ದಾರೆ. ಒಬ್ಬರ ಮೇಲೊಬ್ಬರು ಬಿದ್ದು ಟಾಸ್ಕ್ ಆಡಿದ್ದಾರೆ. ಶಕ್ತಿಪ್ರದರ್ಶನ ಮಾಡಿದ್ದಾರೆ. ಈ ವಾರದ ಆಟದಲ್ಲಿ ಹಲವರು ನಿಯಮ ಮೀರಿದ್ದಾರೆ. ಇದೀಗ ಶನಿವಾರ ಬಂದಿದ್ದು, ಸುದೀಪ್ ಬಂದಿದ್ದಾರೆ. ಯಾರಿಗೆ ಈ ಬಾರಿ ಮಾತಿನ ಚಾಟಿ ಬೀಸಲಿದ್ದಾರೆ ಕಾದು ನೋಡಬೇಕಿದೆ.

Follow us
ಮಂಜುನಾಥ ಸಿ.
|

Updated on:Jan 11, 2025 | 6:09 PM

ಬಿಗ್​ಬಾಸ್ ಕನ್ನಡ ಸೀಸನ್ 11 ಮುಗಿಯಲು ಕೆಲವೇ ದಿನಗಳು ಬಾಕಿ ಇದೆ. ಹನುಮಂತುಗೆ ಈಗಾಗೇ ಫಿನಾಲೆ ಟಿಕೆಟ್ ಸಿಕ್ಕಾಗಿದೆ. ಈ ಸೀಸನ್​ನ ಕೊನೆಯ ಕ್ಯಾಪ್ಟನ್ ಆಗಿ ಅವರು ಆಯ್ಕೆ ಆಗಿದ್ದಾರೆ. ಇಂದು ಶನಿವಾರವಾಗಿದ್ದು ವಾರದ ಪಂಚಾಯಿತಿ ನಡೆಸಿಕೊಡಲು ಸುದೀಪ್ ಬಂದಿದ್ದಾರೆ. ಈ ವಾರ ಮನೆಯ ಸ್ಪರ್ಧಿಗಳು ಬಲು ಜಿದ್ದಾಜಿದ್ದಿನಿಂದ ಗೇಮ್​ಗಳನ್ನು ಆಡಿದ್ದಾರೆ. ಒಬ್ಬರ ಮೇಲೊಬ್ಬರು ಬಿದ್ದು, ಹೊಡೆದಾಡಿಕೊಂಡು, ಬೈದಾಡಿಕೊಂಡು ಆಟ ಆಡಿದ್ದಾರೆ. ಟಾಸ್ಕ್​ಗಳಲ್ಲಿ ಕಳ್ಳಾಟ ಆಡಿದವರಿಗೆ ಚಳಿ ಬಿಡಿಸಲಿದ್ದಾರೆ ಕಿಚ್ಚ ಸುದೀಪ್, ಅದರ ಝಲಕ್ ಒಮ್ಮೆ ನೋಡಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Sat, 11 January 25

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ