AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈ ವಾರ ಸ್ಪರ್ಧಿಗಳು ಪರಸ್ಪರ ಕಠಿಣ ಪೈಪೋಟಿ ನೀಡಿದ್ದಾರೆ. ಒಬ್ಬರ ಮೇಲೊಬ್ಬರು ಬಿದ್ದು ಟಾಸ್ಕ್ ಆಡಿದ್ದಾರೆ. ಶಕ್ತಿಪ್ರದರ್ಶನ ಮಾಡಿದ್ದಾರೆ. ಈ ವಾರದ ಆಟದಲ್ಲಿ ಹಲವರು ನಿಯಮ ಮೀರಿದ್ದಾರೆ. ಇದೀಗ ಶನಿವಾರ ಬಂದಿದ್ದು, ಸುದೀಪ್ ಬಂದಿದ್ದಾರೆ. ಯಾರಿಗೆ ಈ ಬಾರಿ ಮಾತಿನ ಚಾಟಿ ಬೀಸಲಿದ್ದಾರೆ ಕಾದು ನೋಡಬೇಕಿದೆ.

ಮಂಜುನಾಥ ಸಿ.
|

Updated on:Jan 11, 2025 | 6:09 PM

Share

ಬಿಗ್​ಬಾಸ್ ಕನ್ನಡ ಸೀಸನ್ 11 ಮುಗಿಯಲು ಕೆಲವೇ ದಿನಗಳು ಬಾಕಿ ಇದೆ. ಹನುಮಂತುಗೆ ಈಗಾಗೇ ಫಿನಾಲೆ ಟಿಕೆಟ್ ಸಿಕ್ಕಾಗಿದೆ. ಈ ಸೀಸನ್​ನ ಕೊನೆಯ ಕ್ಯಾಪ್ಟನ್ ಆಗಿ ಅವರು ಆಯ್ಕೆ ಆಗಿದ್ದಾರೆ. ಇಂದು ಶನಿವಾರವಾಗಿದ್ದು ವಾರದ ಪಂಚಾಯಿತಿ ನಡೆಸಿಕೊಡಲು ಸುದೀಪ್ ಬಂದಿದ್ದಾರೆ. ಈ ವಾರ ಮನೆಯ ಸ್ಪರ್ಧಿಗಳು ಬಲು ಜಿದ್ದಾಜಿದ್ದಿನಿಂದ ಗೇಮ್​ಗಳನ್ನು ಆಡಿದ್ದಾರೆ. ಒಬ್ಬರ ಮೇಲೊಬ್ಬರು ಬಿದ್ದು, ಹೊಡೆದಾಡಿಕೊಂಡು, ಬೈದಾಡಿಕೊಂಡು ಆಟ ಆಡಿದ್ದಾರೆ. ಟಾಸ್ಕ್​ಗಳಲ್ಲಿ ಕಳ್ಳಾಟ ಆಡಿದವರಿಗೆ ಚಳಿ ಬಿಡಿಸಲಿದ್ದಾರೆ ಕಿಚ್ಚ ಸುದೀಪ್, ಅದರ ಝಲಕ್ ಒಮ್ಮೆ ನೋಡಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Sat, 11 January 25

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು