AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈ ವಾರ ಸ್ಪರ್ಧಿಗಳು ಪರಸ್ಪರ ಕಠಿಣ ಪೈಪೋಟಿ ನೀಡಿದ್ದಾರೆ. ಒಬ್ಬರ ಮೇಲೊಬ್ಬರು ಬಿದ್ದು ಟಾಸ್ಕ್ ಆಡಿದ್ದಾರೆ. ಶಕ್ತಿಪ್ರದರ್ಶನ ಮಾಡಿದ್ದಾರೆ. ಈ ವಾರದ ಆಟದಲ್ಲಿ ಹಲವರು ನಿಯಮ ಮೀರಿದ್ದಾರೆ. ಇದೀಗ ಶನಿವಾರ ಬಂದಿದ್ದು, ಸುದೀಪ್ ಬಂದಿದ್ದಾರೆ. ಯಾರಿಗೆ ಈ ಬಾರಿ ಮಾತಿನ ಚಾಟಿ ಬೀಸಲಿದ್ದಾರೆ ಕಾದು ನೋಡಬೇಕಿದೆ.

ಮಂಜುನಾಥ ಸಿ.
|

Updated on:Jan 11, 2025 | 6:09 PM

Share

ಬಿಗ್​ಬಾಸ್ ಕನ್ನಡ ಸೀಸನ್ 11 ಮುಗಿಯಲು ಕೆಲವೇ ದಿನಗಳು ಬಾಕಿ ಇದೆ. ಹನುಮಂತುಗೆ ಈಗಾಗೇ ಫಿನಾಲೆ ಟಿಕೆಟ್ ಸಿಕ್ಕಾಗಿದೆ. ಈ ಸೀಸನ್​ನ ಕೊನೆಯ ಕ್ಯಾಪ್ಟನ್ ಆಗಿ ಅವರು ಆಯ್ಕೆ ಆಗಿದ್ದಾರೆ. ಇಂದು ಶನಿವಾರವಾಗಿದ್ದು ವಾರದ ಪಂಚಾಯಿತಿ ನಡೆಸಿಕೊಡಲು ಸುದೀಪ್ ಬಂದಿದ್ದಾರೆ. ಈ ವಾರ ಮನೆಯ ಸ್ಪರ್ಧಿಗಳು ಬಲು ಜಿದ್ದಾಜಿದ್ದಿನಿಂದ ಗೇಮ್​ಗಳನ್ನು ಆಡಿದ್ದಾರೆ. ಒಬ್ಬರ ಮೇಲೊಬ್ಬರು ಬಿದ್ದು, ಹೊಡೆದಾಡಿಕೊಂಡು, ಬೈದಾಡಿಕೊಂಡು ಆಟ ಆಡಿದ್ದಾರೆ. ಟಾಸ್ಕ್​ಗಳಲ್ಲಿ ಕಳ್ಳಾಟ ಆಡಿದವರಿಗೆ ಚಳಿ ಬಿಡಿಸಲಿದ್ದಾರೆ ಕಿಚ್ಚ ಸುದೀಪ್, ಅದರ ಝಲಕ್ ಒಮ್ಮೆ ನೋಡಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Sat, 11 January 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ