AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈ ವಾರ ಸ್ಪರ್ಧಿಗಳು ಪರಸ್ಪರ ಕಠಿಣ ಪೈಪೋಟಿ ನೀಡಿದ್ದಾರೆ. ಒಬ್ಬರ ಮೇಲೊಬ್ಬರು ಬಿದ್ದು ಟಾಸ್ಕ್ ಆಡಿದ್ದಾರೆ. ಶಕ್ತಿಪ್ರದರ್ಶನ ಮಾಡಿದ್ದಾರೆ. ಈ ವಾರದ ಆಟದಲ್ಲಿ ಹಲವರು ನಿಯಮ ಮೀರಿದ್ದಾರೆ. ಇದೀಗ ಶನಿವಾರ ಬಂದಿದ್ದು, ಸುದೀಪ್ ಬಂದಿದ್ದಾರೆ. ಯಾರಿಗೆ ಈ ಬಾರಿ ಮಾತಿನ ಚಾಟಿ ಬೀಸಲಿದ್ದಾರೆ ಕಾದು ನೋಡಬೇಕಿದೆ.

ಮಂಜುನಾಥ ಸಿ.
|

Updated on:Jan 11, 2025 | 6:09 PM

Share

ಬಿಗ್​ಬಾಸ್ ಕನ್ನಡ ಸೀಸನ್ 11 ಮುಗಿಯಲು ಕೆಲವೇ ದಿನಗಳು ಬಾಕಿ ಇದೆ. ಹನುಮಂತುಗೆ ಈಗಾಗೇ ಫಿನಾಲೆ ಟಿಕೆಟ್ ಸಿಕ್ಕಾಗಿದೆ. ಈ ಸೀಸನ್​ನ ಕೊನೆಯ ಕ್ಯಾಪ್ಟನ್ ಆಗಿ ಅವರು ಆಯ್ಕೆ ಆಗಿದ್ದಾರೆ. ಇಂದು ಶನಿವಾರವಾಗಿದ್ದು ವಾರದ ಪಂಚಾಯಿತಿ ನಡೆಸಿಕೊಡಲು ಸುದೀಪ್ ಬಂದಿದ್ದಾರೆ. ಈ ವಾರ ಮನೆಯ ಸ್ಪರ್ಧಿಗಳು ಬಲು ಜಿದ್ದಾಜಿದ್ದಿನಿಂದ ಗೇಮ್​ಗಳನ್ನು ಆಡಿದ್ದಾರೆ. ಒಬ್ಬರ ಮೇಲೊಬ್ಬರು ಬಿದ್ದು, ಹೊಡೆದಾಡಿಕೊಂಡು, ಬೈದಾಡಿಕೊಂಡು ಆಟ ಆಡಿದ್ದಾರೆ. ಟಾಸ್ಕ್​ಗಳಲ್ಲಿ ಕಳ್ಳಾಟ ಆಡಿದವರಿಗೆ ಚಳಿ ಬಿಡಿಸಲಿದ್ದಾರೆ ಕಿಚ್ಚ ಸುದೀಪ್, ಅದರ ಝಲಕ್ ಒಮ್ಮೆ ನೋಡಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Sat, 11 January 25

ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು