Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ ಟಿಆರ್​ಪಿ

ಈಗ ಹೊರ ಬಿದ್ದಿರೋದು ಕಳೆದ ವಾರದ ಟಿಆರ್​ಪಿ ಅಲ್ಲ. ಅದಕ್ಕೂ ಹಿಂದಿನ ವಾರದ ಟಿಆರ್​ಪಿ. ಕಳೆದ ವಾರ ಚೈತ್ರಾ ಅವರು ಆಟ ಆಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು. ಆ ವಾರದ ಟಿಆರ್​ಪಿ ಖಂಡಿತವಾಗಿಯೂ ಎರಡಂಕಿ ದಾಟಲಿದೆ ಎಂಬುದು ಅನೇಕರ ಊಹೆ.

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ ಟಿಆರ್​ಪಿ
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on:Nov 21, 2024 | 5:28 PM

‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭದ ದಿನಗಳಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಚರ್ಚೆಯಲ್ಲಿ ಇದೆ. ಜಗದೀಶ್ ಹಾಗೂ ರಂಜಿತ್ ಅವರು ಬಡಿದಾಡಿಕೊಂಡು ದೊಡ್ಮನೆಯಿಂದ ಔಟ್ ಆದರು. ಆ ವಾರ ಭರ್ಜರಿ ಟಿಆರ್​ಪಿ ಸಿಕ್ಕಿತ್ತು. ಸುದೀಪ್ ಅವರು ತಾಯಿಯನ್ನು ಕಳೆದುಕೊಂಡ ಬಳಿಕ ಒಂದು ವಾರ ಬಿಗ್ ಬಾಸ್ ವೇದಿಕೆ ಏರಿರಲಿಲ್ಲ. ಆಗ ಟಿಆರ್​ಪಿ ಕುಗ್ಗಿತ್ತು. ಅವರು ಮರಳಿದ ಬಳಿಕ ಬಿಗ್ ಬಾಸ್ ಟಿಆರ್​ಪಿ ಅಲ್ಲಿ ಏರಿಕೆ ಕಂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಸುದೀಪ್ ಅವರ ಕೊನೆಯ ಸೀಸನ್ ಎನ್ನಲಾಗಿದೆ. ಈ ಬಗ್ಗೆ ಅವರು ಈಗಾಗಲೇ ಘೋಷಣೆ ಮಾಡಿದ್ದಾರೆ. ಅವರು ಈ ವಾರ ಖಡಕ್ ಆಗಿ ಬಿಗ್ ಬಾಸ್ ನಡೆಸಿಕೊಡುತ್ತಿದ್ದಾರೆ. ವಾರದ ದಿನಗಳಲ್ಲಿ 7.4 ಟಿವಿಆರ್​, ಶನಿವಾರ 8.7 ಟಿವಿಆರ್​ ಹಾಗೂ ಭಾನುವಾರ 9.1 ಟಿವಿಆರ್ ಸಿಕ್ಕಿದೆ. ಇದು ನಗರ ಭಾಗದ ಟಿಆರ್​ಪಿ ಮಾತ್ರ. ಒಂದೊಮ್ಮೆ ರಾಜ್ಯದ ಸಂಪೂರ್ಣ ಟಿಆರ್​ಪಿ ಸೇರಿದರೆ ಇನ್ನೂ ಹೆಚ್ಚಲಿದೆ.

ಈಗ ಹೊರ ಬಿದ್ದಿರೋದು ಕಳೆದ ವಾರದ ಟಿಆರ್​ಪಿ ಅಲ್ಲ. ಅದಕ್ಕೂ ಹಿಂದಿನ ವಾರದ ಟಿಆರ್​ಪಿ. ಕಳೆದ ವಾರ ಚೈತ್ರಾ ಅವರು ಆಟ ಆಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು. ಆ ವಾರದ ಟಿಆರ್​ಪಿ ಖಂಡಿತವಾಗಿಯೂ ಎರಡಂಕಿ ದಾಟಲಿದೆ ಎಂಬುದು ಅನೇಕರ ಊಹೆ.

ಇದನ್ನೂ ಓದಿ: ‘ನಿಮ್ಮಿಂದ ಟಿಆರ್​ಪಿ ಬರೊಲ್ಲ’: ಸ್ಪರ್ಧಿಗಳ ಭ್ರಮೆ ದೂರ ಮಾಡಿದ ಸುದೀಪ್

ಬಿಗ್ ಬಾಸ್ ಈಗಾಗಲೇ 50 ದಿನಗಳನ್ನು ಪೂರ್ಣಗೊಳಿಸಿದೆ. ಈ ಬಾರಿ 50ನೇ ದಿನಕ್ಕೆ ಇಬ್ಬರು ವೈಲ್ಡ್ ಕಾರ್ಡ್ ಆಟಗಾರರ ಎಂಟ್ರಿ ಆಗಿದೆ. ಇದರಿಂದ ಆಟದ ರೋಚಕತೆ ಮತ್ತಷ್ಟು ಹೆಚ್ಚಿದೆ. ಶೋಭಾ ಶೆಟ್ಟಿ ಅವರು ಜೋರು ಧ್ವನಿಯಲ್ಲಿ ಮಾತನಾಡಿ ಎಲ್ಲರನ್ನೂ ಬೆಚ್ಚಿ ಬೀಳಿಸುತ್ತಿದ್ದಾರೆ.

ಇನ್ನು ಧಾರಾವಾಹಿಗಳ ಟಿಆರ್​ಪಿ ವಿಚಾರಕ್ಕೆ ಬಂದರೆ, ಮೊದಲ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಎರಡನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಮೂರನೇ ಸ್ಥಾನದಲ್ಲಿ ‘ಅಮೃತಧಾರೆ ಧಾರಾವಾಹಿ ಇದೆ. ಈ ಮೂರು ಧಾರಾವಾಹಿಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿವೆ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:01 pm, Thu, 21 November 24

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್