ಅಚಾನಕ್ಕಾಗಿ ವಿನಯ್ ಸೇವೆಗಿಳಿದ ತುಕಾಲಿ, ಹಿಂದಿರುವ ಲೆಕ್ಕಾಚಾರ ಏನು?

Bigg Boss: ಬಿಗ್​ಬಾಸ್ ಮನೆಯಲ್ಲಿ ಸ್ವಾಭಿಮಾನಿಯಂತಿದ್ದ ತುಕಾಲಿ ಸಂತು, ಹಠಾತ್ತನೆ ವಿನಯ್ ಗೌಡ ಅವರ ಸೇವೆ ಮಾಡಲು ಪ್ರಾರಂಭಿಸಿದ್ದಾರೆ. ಇದರ ಹಿಂದೆ ಬೇರೆ ಏನಾದರೂ ಯೋಜನೆ ಇದೆಯೇ?

ಅಚಾನಕ್ಕಾಗಿ ವಿನಯ್ ಸೇವೆಗಿಳಿದ ತುಕಾಲಿ, ಹಿಂದಿರುವ ಲೆಕ್ಕಾಚಾರ ಏನು?
|

Updated on: Jan 09, 2024 | 10:45 PM

ತುಕಾಲಿ ಸಂತೋಷ್ (Tukali Santhosh), ಬಿಗ್​ಬಾಸ್ (Bigg Boss) ಮನೆಯ ಹಾಸ್ಯಮಯ ವ್ಯಕ್ತಿ. ಆಟದಲ್ಲೂ ಸ್ಟ್ರಾಂಗ್. ಮನೆಯವರ ಬಗ್ಗೆ ತಮ್ಮದೇ ಆದ ಭಿನ್ನ ಭಿನ್ನ ಅಭಿಪ್ರಾಯಗಳನ್ನು ಹೊಂದಿದ್ದಾರೆ, ಅದನ್ನು ಆಗಾಗ್ಗೆ ವರ್ತೂರು ಸಂತು ಬಳಿ ಚರ್ಚೆ ಮಾಡುತ್ತಿರುತ್ತಾರೆ. ವರ್ತೂರು ಸಂತು ಅವರೊಬ್ಬರನ್ನು ಬಿಟ್ಟು ಮನೆಯ ಸದಸ್ಯರನ್ನು ಯಾರನ್ನೂ ಪೂರ್ಣವಾಗಿ ನಂಬದ ತುಕಾಲಿ ಸಂತು, ಮಂಗಳವಾರದ ಎಪಿಸೋಡ್​ನಲ್ಲಿ ಅಚಾನಕ್ಕಾಗಿ ವಿನಯ್ ಗೌಡ ಅವರ ಸೇವೆ ಮಾಡಲು ಪ್ರಾರಂಭಿಸಿದ್ದಾರೆ. ತುಕಾಲಿಯ ಸೇವೆ ನೋಡಿ ವರ್ತೂರು ಸಂತು, ವಿನಯ್ ಹಾಗೂ ತನಿಷಾ ಶಾಕ್ ಆಗಿದ್ದಾರೆ. ಈ ಸೇವೆಯ ಹಿಂದೆ ತುಕಾಲಿ ಯಾವುದಾದರೂ ಗೇಮ್ ಪ್ಲ್ಯಾನ್ ಮಾಡಿದ್ದಾರೆಯೇ?

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್