ಹೆಣ್ಣಿನ ವೇಷದಲ್ಲಿ ಬಂದ ತುಕಾಲಿ ಸಂತೋಷ್​ಗೆ ಸಖತ್ ಡಿಮ್ಯಾಂಡ್

ಬಿಗ್ ಬಾಸ್​ನಲ್ಲಿ ಸಂತೋಷ್ ಮಾಡಿದ ಜೋಕ್​ಗಳಿಗೆ ಅನೇಕರಿಗೆ ನೋವುಂಟಾಗಿದೆ. ಇದರಿಂದ ಅವರು ಕನ್​ಫ್ಯೂಸ್ ಆಗಿದ್ದರು. ಯಾವ ರೀತಿಯಲ್ಲಿ ಜನರ ನಗಿಸಬೇಕು ಎಂಬುದೇ ಅವರಿಗೆ ತಿಳಿಯುತ್ತಿರಲಿಲ್ಲ. ಹೀಗಾಗಿ ಸಂತೋಷ್ ಅವರು ಹೊಸ ಐಡಿಯಾ ಮಾಡಿದ್ದಾರೆ.

ಹೆಣ್ಣಿನ ವೇಷದಲ್ಲಿ ಬಂದ ತುಕಾಲಿ ಸಂತೋಷ್​ಗೆ ಸಖತ್ ಡಿಮ್ಯಾಂಡ್
|

Updated on:Nov 09, 2023 | 10:07 AM

ತುಕಾಲಿ ಸಂತೊಷ್ (Tukali Santosh) ಅವರು ಬಿಗ್ ಬಾಸ್ ಮನೆಯಲ್ಲಿ ಹೆಣ್ಣಿನ ಗೆಟಪ್​ನಲ್ಲಿ ಬಂದಿದ್ದಾರೆ. ಅವರನ್ನು ನೋಡಿ ಎಲ್ಲರೂ ಅಚ್ಚರಿಗೊಂಡಿದ್ದಾರೆ. ಸೀರೆ ಉಟ್ಟು ತುಕಾಲಿ ಸಂತೋಷ್ ಅವರು ಎಲ್ಲರ ಹಿಂದೆ ಬಿದ್ದಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿಯಲ್ಲಿ ಹಂಚಿಕೊಳ್ಳಲಾಗಿದೆ. ಅವರು ಎಲ್ಲರನ್ನೂ ನಗಿಸುವ ಪ್ರಯತ್ನ ಮಾಡಿದ್ದಾರೆ. ಬಿಗ್ ಬಾಸ್​ನಲ್ಲಿ ಸಂತೋಷ್ ಮಾಡಿದ ಜೋಕ್​ಗಳಿಗೆ ಅನೇಕರಿಗೆ ನೋವುಂಟಾಗಿದೆ. ಇದರಿಂದ ಅವರು ಕನ್​ಫ್ಯೂಸ್ ಆಗಿದ್ದರು. ಯಾವ ರೀತಿಯಲ್ಲಿ ಜನರ ನಗಿಸಬೇಕು ಎಂಬುದೇ ಅವರಿಗೆ ತಿಳಿಯುತ್ತಿರಲಿಲ್ಲ. ಹೀಗಾಗಿ ಸಂತೋಷ್ ಅವರು ಹೊಸ ಐಡಿಯಾ ಮಾಡಿದ್ದಾರೆ. ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ 24 ಗಂಟೆ ಲೈವ್ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:27 am, Thu, 9 November 23

Follow us
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
ಸಿದ್ದರಾಮಯ್ಯ ಜೊತೆ ನಾವಿದ್ದೇವೆ ಅಂತ ಬಸನಗೌಡ ಯತ್ನಾಳ್ ಹೇಳಿದ್ದು ಯಾಕೆ?
ಸಿದ್ದರಾಮಯ್ಯ ಜೊತೆ ನಾವಿದ್ದೇವೆ ಅಂತ ಬಸನಗೌಡ ಯತ್ನಾಳ್ ಹೇಳಿದ್ದು ಯಾಕೆ?