ಬಿಗ್​ ಬಾಸ್​ ಮುಗಿದ ಬಳಿಕ ಮದುವೆ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ವರ್ತೂರು ಸಂತೋಷ್​

ವರ್ತೂರು ಸಂತೋಷ್​ ಅವರಿಗೆ ಮದುವೆ ಆಗಿದೆ ಎಂಬ ವಿಚಾರ ಬಿಗ್​ ಬಾಸ್​ಗೆ ಬಂದ ಬಳಿಕ ಗೊತ್ತಾಯಿತು. ಅವರ ವಿರುದ್ಧ ಒಂದಷ್ಟು ಆರೋಪಗಳು ಕೂಡ ಕೇಳಿಬಂದಿದ್ದವು. ಅವುಗಳ ಕುರಿತು ಈಗ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ತೆರೆದ ಪುಸ್ತಕ. ಯಾರು ಬೇಕಿದ್ದರೂ ವಿಮರ್ಶೆ ಮಾಡಬಹುದು. ಒಂದು ವೇಳೆ ನಾನು ತಪ್ಪು ಮಾಡಿದ್ದರೆ ಓಡಿ ಹೋಗಬೇಕಿತ್ತು’ ಎಂದು ವರ್ತೂರು ಸಂತೋಷ್​ ಹೇಳಿದ್ದಾರೆ.

ಬಿಗ್​ ಬಾಸ್​ ಮುಗಿದ ಬಳಿಕ ಮದುವೆ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ವರ್ತೂರು ಸಂತೋಷ್​
|

Updated on: Jan 31, 2024 | 6:15 PM

ವರ್ತೂರು ಸಂತೋಷ್​ ಅವರು ಬಿಗ್​ ಬಾಸ್ (Bigg Boss Kannada)​ ಕಾರ್ಯಕ್ರಮದಿಂದ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಈ ಶೋನಲ್ಲಿ ಅವರು ಸ್ಪರ್ಧಿಸುತ್ತಿದ್ದಂತೆಯೇ ಒಂದಷ್ಟು ವಿವಾದಗಳು ಕೂಡ ತಲೆ ಎತ್ತಿದ್ದವು. ಅವರ ಮದುವೆಯ (Varthur Santhosh Marriage) ವಿಚಾರ ಕೂಡ ಚರ್ಚೆ ಆಯಿತು. ಮನಸ್ತಾಪದ ಕಾರಣದಿಂದ ಪತ್ನಿಯಿಂದ ದೂರಾಗಿರುವ ಬಗ್ಗೆ ವರ್ತೂರು ಸಂತೋಷ್​ (Varthur Santhosh) ಅವರು ಬಿಗ್​ ಬಾಸ್​ ಮನೆಯಲ್ಲಿ ಮಾತನಾಡಿದ್ದರು. ಈಗ ಶೋ ಮುಗಿದಿದೆ. ಫಿನಾಲೆ ತಲುಪಿ ಬಂದಿರುವ ಅವರಿಗೆ ಈ ವಿಚಾರದ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಅದಕ್ಕೆ ಅವರು ನೇರ ಉತ್ತರ ನೀಡಿದ್ದಾರೆ. ‘ನಾನು ತೆರೆದ ಪುಸ್ತಕ. ಯಾರು ಬೇಕಿದ್ದರೂ ವಿಮರ್ಶೆ ಮಾಡಬಹುದು. ಒಂದು ವೇಳೆ ನಾನು ತಪ್ಪು ಮಾಡಿದ್ದರೆ ಓಡಿ ಹೋಗಬೇಕಿತ್ತು. ಅಂಥ ಕೆಲಸ ಮಾಡಿ, ಇಂಥ ಕಾರ್ಯಕ್ರಮಕ್ಕೆ ಬಂದು ನಾನವನಲ್ಲ, ನಾನವನಲ್ಲ ಎನ್ನುವಂತಹ ವ್ಯಕ್ತಿ ನಾನಲ್ಲ. ವೈಯಕ್ತಿಕ ವಿಚಾರಕ್ಕೆ ಸಾರ್ವಜನಿಕವಾಗಿ ಎಷ್ಟು ಉತ್ತರ ನೀಡಬೇಕೋ ನನಗೆ ತಿಳಿದಿಲ್ಲ. ನಮ್ಮ ದೊಡ್ಡವರು ಏನು ಹೇಳುತ್ತಾರೋ ಅದನ್ನು ಕೇಳಿಕೊಂಡು ನಂತರ ಮಾತಾಡುತ್ತೇನೆ’ ಎಂದು ವರ್ತೂರು ಸಂತೋಷ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ