AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್

ಮಂಜುನಾಥ ಸಿ.
|

Updated on: Dec 06, 2023 | 7:17 PM

Share

Bigg Boss: ರಾಕ್ಷಸರು-ಗಂಧರ್ವರ ಪಾತ್ರಗಳು ಬದಲಾಗಿವೆ, ನಿನ್ನೆ ರಾಕ್ಷಸರಾಗಿದ್ದವರು ಇಂದು ಗಂಧರ್ವರಾಗಿದ್ದಾರೆ. ಗಂಧರ್ವರಾಗಿದ್ದವರು ರಾಕ್ಷಸರಾಗಿದ್ದಾರೆ. ರಾಕ್ಷಸ ವಿನಯ್ ಅಬ್ಬರಕ್ಕೆ ಮನೆ ನಡುಗಿದೆ.

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More