Bigg Boss Kannada 12: ಗಿಲ್ಲಿ, ಚನ್ನರಾಯಪಟ್ಟಣದಲ್ಲಿ ನಡೆದ ರಾಮೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮೆರವಣಿಗೆ ವೇಳೆ ಗಿಲ್ಲಿಯನ್ನು ನೋಡಲು ಸಾಕಷ್ಟು ಜನ ಸೇರಿದ್ದರು. ಈ ವೇಳೆ ಮಾತನಾಡಿದ ಗಿಲ್ಲಿ, ಡೈಲಾಗ್ಗಳನ್ನು ಹೇಳಿ ರಂಜಿಸಿದರು. ಗಿಲ್ಲಿ ಮಾತನಾಡುತ್ತಿದ್ದ ವೇಳೆ ನೆರೆದಿದ್ದ ಯುವಕರು ‘ಕಾವು, ಕಾವು’ ಎಂದು ಜೋರಾಗಿ ಕೂಗುತ್ತಾ ಗಿಲ್ಲಿಯ ಕಾಲೆಳೆಯಲು ಯತ್ನಿಸಿದರು. ಇದಕ್ಕೆ ಗಿಲ್ಲಿ ತನ್ನದೇ ಶೈಲಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ. ವಿಡಿಯೋ ನೋಡಿ...