‘ಅರವಿಂದ್​ ಜತೆ ಮದುವೆ ಆಗ್ತೀರಾ? ಕನ್ನಡದಲ್ಲೇ ಉತ್ತರ ಕೊಡಿ’; ದಿವ್ಯಾಗೆ ಪಟ್ಟು ಹಿಡಿದು ಪ್ರಶ್ನೆ ಕೇಳಿದ ಮಂಜು

Divya Uruduga | Aravind KP: ‘ಬಿಗ್​ ಬಾಸ್​ನಲ್ಲಿ ಅರವಿಂದ್​ ಜೊತೆ ನೀವು ಕ್ಲೋಸ್​ ಆಗಿದ್ರಿ. ಅದು ಸ್ನೇಹನಾ ಅಥವಾ ಪ್ರೀತಿನಾ? ನೀವಿಬ್ರು ಮದುವೆ ಆಗ್ತೀರಾ?’ ಎಂದು ಮಂಜು ಪಾವಗಡ ಪ್ರಶ್ನೆ ಕೇಳಿದ್ರು. ಅದಕ್ಕೆ ದಿವ್ಯಾ ಉರುಡುಗ ನೀಡಿದ ಉತ್ತರ ಇಲ್ಲಿದೆ.

‘ಅರವಿಂದ್​ ಜತೆ ಮದುವೆ ಆಗ್ತೀರಾ? ಕನ್ನಡದಲ್ಲೇ ಉತ್ತರ ಕೊಡಿ’; ದಿವ್ಯಾಗೆ ಪಟ್ಟು ಹಿಡಿದು ಪ್ರಶ್ನೆ ಕೇಳಿದ ಮಂಜು
| Updated By: ಮದನ್​ ಕುಮಾರ್​

Updated on: Aug 12, 2021 | 12:09 PM

ಬಿಗ್​ ಬಾಸ್​ನಿಂದಾಗಿ ನಟಿ ದಿವ್ಯಾ ಉರುಡುಗ (Divya Uruduga) ಅವರ ಖ್ಯಾತಿ ಕರುನಾಡಿನಾದ್ಯಂತ ಹಬ್ಬಿದೆ. ಬಿಗ್​ ಬಾಸ್​ ಕನ್ನಡ ಸೀಸನ್​ 8ರ ‘ಟಾಪ್​ 3’ ಸ್ಪರ್ಧಿಗಳಲ್ಲಿ ಅವರೂ ಒಬ್ಬರಾಗಿದ್ದು ನಿಜಕ್ಕೂ ಮೆಚ್ಚುವಂತಹ ಪ್ರಯತ್ನ. ಕೊನೆಗೂ ಎರಡನೇ ರನ್ನರ್​ ಅಪ್​ ಸ್ಥಾನಕ್ಕೆ ದಿವ್ಯಾ ತೃಪ್ತಿಪಟ್ಟುಕೊಳ್ಳಬೇಕಾಯಿತು. ಇನ್ನು, ದೊಡ್ಮನೆಯೊಳಗೆ ಅವರು ಅರವಿಂದ್​ (Aravind KP) ಜೊತೆಗಿನ ಆಪ್ತತೆಯ ಕಾರಣಕ್ಕೆ ಹೆಚ್ಚು ಹೈಲೈಟ್​ ಆಗುತ್ತಿದ್ದರು. ಬಿಗ್​ ಬಾಸ್​ ವೀಕ್ಷಕರು ಕೂಡ ಆ ಬಗ್ಗೆ ಸಾಕಷ್ಟು ಪ್ರಶ್ನೆ ಕೇಳುತ್ತಿದ್ದಾರೆ. ದಿವ್ಯಾ ಜೊತೆ ಟಿವಿ9 ನಡೆಸಿದ ಲೈವ್​ ಸಂದರ್ಶನದಲ್ಲಿ ಮಂಜು ಪಾವಗಡ (Manju Pavagada) ಅವರು ನಂಜಪ್ಪ ಎಂಬ ಅಭಿಮಾನಿ ಎಂದು ಯಾಮಾರಿಸಿದ್ದಾರೆ.

‘ಬಿಗ್​ ಬಾಸ್​ನಲ್ಲಿ ಅರವಿಂದ್​ ಜೊತೆ ನೀವು ಕ್ಲೋಸ್​ ಆಗಿದ್ರಿ. ಅದು ಸ್ನೇಹನಾ ಅಥವಾ ಪ್ರೀತಿನಾ? ನೀವಿಬ್ರು ಮದುವೆ ಆಗ್ತೀರಾ?’ ಎಂದು ನಂಜಪ್ಪ ಕೇಳಿದ್ರು. ಅದಕ್ಕೆ ದಿವ್ಯಾ ಇಂಗ್ಲಿಷ್​ನಲ್ಲಿ ಉತ್ತರ ನೀಡಿದರು. ‘ನನಗೆ ಇಂಗ್ಲಿಷ್​ ಬರಲ್ಲ. ಕನ್ನಡದಲ್ಲೇ ಉತ್ತರ ಕೊಡಿ’ ಎಂದು ನಂಜಪ್ಪ ಪಟ್ಟು ಹಿಡಿದರು. ಕಡೆಗೆ ಈ ನಂಜಪ್ಪ ಯಾರು ಎಂಬುದು ದಿವ್ಯಾಗೆ ಗೊತ್ತಾದಾಗ ಅವರ ಪ್ರತಿಕ್ರಿಯೆ ಮಜವಾಗಿತ್ತು.

ಇದನ್ನೂ ಓದಿ:

‘ಮಂಜು ತಂದೆ-ತಾಯಿ ಬಳಿ ಮದುವೆ ಬಗ್ಗೆ ಮಾತಾಡಿದ್ದೇನೆ’; ಎಲ್ಲರ ಮುಂದೆ ವಿಷಯ ತಿಳಿಸಿದ ದಿವ್ಯಾ ಸುರೇಶ್​

‘ಮಂಜು ಹೇಳಿದ ಆ ಮಾತನ್ನು ನಾನು ಎಂದಿಗೂ ಒಪ್ಪಿಕೊಳ್ಳಲ್ಲ’; ದಿವ್ಯಾ ಉರುಡುಗ

Follow us
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?