AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ವಿಚಾರ ಒಳಗೆ ಗೊತ್ತಾಗುವುದೇ ಇಲ್ಲ ಎಂದು ಸುಧಿ ಹೇಳಲು ಕಾರಣವೇನು?

ಆ ವಿಚಾರ ಒಳಗೆ ಗೊತ್ತಾಗುವುದೇ ಇಲ್ಲ ಎಂದು ಸುಧಿ ಹೇಳಲು ಕಾರಣವೇನು?

 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 17, 2025 | 12:13 PM

Share

ಬಿಗ್ ಬಾಸ್ ಮನೆಯಿಂದ ಹೊರ ಬಂದವರಲ್ಲಿ ಸುಧಿ ಕೂಡ ಇದ್ದಾರೆ. ನವೆಂಬರ್ 16ರಂದು ಅವರು ಬಿಗ್ ಬಾಸ್​ನಿಂದ ಎಲಿಮಿನೇಟ್ ಆದರು ಮತ್ತು ಟಿಇ9 ಕನ್ನಡದ ಜೊತೆಗೆ ಅವರು ಮಾತನಾಡಿದ್ದಾರೆ. ಅವರು ಎಲಿಮಿನೇಟ್ ಆಗಲು ಕಾರಣವಾದ ವಿಷಯದ ಬಗ್ಗೆ ಅವರು ಮಾತನಾಡಿದ್ದಾರೆ .

ಬಿಗ್ ಬಾಸ್ ಮನೆಯ ಒಳಗೆ ಸೇರಿಕೊಂಡ ಮೇಲೆ ಹೊರಗಿನ ಪ್ರಪಂಚದ ಬಗ್ಗೆ ಗೊತ್ತಾಗುವುದೇ ಇಲ್ಲ. ಈ ಬಗ್ಗೆ ಸುಧಿ ಅವರು ಮಾತನಾಡಿದ್ದಾರೆ. ಅವರು ನವೆಂಬರ್ 16ರಂದು ಎಲಿಮಿನೇಟ್ ಆದರು. ಅವರು ಹೇಳುವುದು ಹೀಗಿದೆ. ‘ಬಿಗ್ ಬಾಸ್ ಒಂದು ರೀತಿಯ ಚಕ್ರವ್ಯೂಹ. ಅಲ್ಲಿ ಒಮ್ಮೆ ಒಳಹೊಕ್ಕ ಬಳಿಕ ಏನೂ ಗೊತ್ತಾಗುವುದೇ ಇಲ್ಲ. ಅಲ್ಲಿ ಯಾವುದೇ ಲೆಕ್ಕಾಚಾರ ಕೆಲಸ ಮಾಡೋದಿಲ್ಲ. ಬಿಗ್ ಬಾಸ್ ಸಿಕ್ಕ ಬಗ್ಗೆ ಖುಷಿ ಇದೆ’ ಎಂದು ಹೇಳಿದ್ದರು ಸುಧಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More