Video: ಬಿಹಾರ ಭಾರತದ ಬೆನ್ನೆಲುಬು, ಇಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರವು ಚಾಣಕ್ಯ ಮತ್ತು ಚಂದ್ರಗುಪ್ತ ಮೌರ್ಯರ ನಾಡು, ಬಿಹಾರವು ಎಲ್ಲಾ ಸಮಯದಲ್ಲೂ ದೇಶದ ಬೆನ್ನೆಲುಬಾಗಿ ನಿಂತಿದೆ. ಈ ಪುಣ್ಯಭೂಮಿಯಲ್ಲಿ ತೆಗೆದುಕೊಂಡ ಪ್ರತಿಯೊಂದು ಸಂಕಲ್ಪವೂ ದೇಶದ ಶಕ್ತಿಯಾಗಿದೆ ಮತ್ತು ವ್ಯರ್ಥವಾಗುವುದಿಲ್ಲ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದಾಗ, ಭಯೋತ್ಪಾದಕರನ್ನು ಈ ಭೂಮಿಯಿಂದ ಧೂಳಿಪಟ ಮಾಡುವುದಾಗಿ ನಾನು ಪ್ರತಿಜ್ಞೆ ಮಾಡಿದ್ದೆ. ಆ ಸಂಕಲ್ಪವು ಈಡೇರುವುದನ್ನು ಜಗತ್ತು ನೋಡಿದೆ ಎಂದರು.
ನವದೆಹಲಿ, ಆಗಸ್ಟ್ 22: ಬಿಹಾರವು ಚಾಣಕ್ಯ ಮತ್ತು ಚಂದ್ರಗುಪ್ತ ಮೌರ್ಯರ ನಾಡು, ಬಿಹಾರವು ಎಲ್ಲಾ ಸಮಯದಲ್ಲೂ ದೇಶದ ಬೆನ್ನೆಲುಬಾಗಿ ನಿಂತಿದೆ. ಈ ಪುಣ್ಯಭೂಮಿಯಲ್ಲಿ ತೆಗೆದುಕೊಂಡ ಪ್ರತಿಯೊಂದು ಸಂಕಲ್ಪವೂ ದೇಶದ ಶಕ್ತಿಯಾಗಿದೆ ಮತ್ತು ವ್ಯರ್ಥವಾಗುವುದಿಲ್ಲ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದಾಗ, ಭಯೋತ್ಪಾದಕರನ್ನು ಈ ಭೂಮಿಯಿಂದ ಧೂಳಿಪಟ ಮಾಡುವುದಾಗಿ ನಾನು ಪ್ರತಿಜ್ಞೆ ಮಾಡಿದ್ದೆ. ಆ ಸಂಕಲ್ಪವು ಈಡೇರುವುದನ್ನು ಜಗತ್ತು ನೋಡಿದೆ ಎಂದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 22, 2025 12:38 PM
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

