Video: ಬಿಹಾರ ಭಾರತದ ಬೆನ್ನೆಲುಬು, ಇಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ

Updated on: Aug 22, 2025 | 12:40 PM

ಬಿಹಾರವು ಚಾಣಕ್ಯ ಮತ್ತು ಚಂದ್ರಗುಪ್ತ ಮೌರ್ಯರ ನಾಡು, ಬಿಹಾರವು ಎಲ್ಲಾ ಸಮಯದಲ್ಲೂ ದೇಶದ ಬೆನ್ನೆಲುಬಾಗಿ ನಿಂತಿದೆ. ಈ ಪುಣ್ಯಭೂಮಿಯಲ್ಲಿ ತೆಗೆದುಕೊಂಡ ಪ್ರತಿಯೊಂದು ಸಂಕಲ್ಪವೂ ದೇಶದ ಶಕ್ತಿಯಾಗಿದೆ ಮತ್ತು ವ್ಯರ್ಥವಾಗುವುದಿಲ್ಲ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದಾಗ, ಭಯೋತ್ಪಾದಕರನ್ನು ಈ ಭೂಮಿಯಿಂದ ಧೂಳಿಪಟ ಮಾಡುವುದಾಗಿ ನಾನು ಪ್ರತಿಜ್ಞೆ ಮಾಡಿದ್ದೆ. ಆ ಸಂಕಲ್ಪವು ಈಡೇರುವುದನ್ನು ಜಗತ್ತು ನೋಡಿದೆ ಎಂದರು.

ನವದೆಹಲಿ, ಆಗಸ್ಟ್​ 22: ಬಿಹಾರವು ಚಾಣಕ್ಯ ಮತ್ತು ಚಂದ್ರಗುಪ್ತ ಮೌರ್ಯರ ನಾಡು, ಬಿಹಾರವು ಎಲ್ಲಾ ಸಮಯದಲ್ಲೂ ದೇಶದ ಬೆನ್ನೆಲುಬಾಗಿ ನಿಂತಿದೆ. ಈ ಪುಣ್ಯಭೂಮಿಯಲ್ಲಿ ತೆಗೆದುಕೊಂಡ ಪ್ರತಿಯೊಂದು ಸಂಕಲ್ಪವೂ ದೇಶದ ಶಕ್ತಿಯಾಗಿದೆ ಮತ್ತು ವ್ಯರ್ಥವಾಗುವುದಿಲ್ಲ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದಾಗ, ಭಯೋತ್ಪಾದಕರನ್ನು ಈ ಭೂಮಿಯಿಂದ ಧೂಳಿಪಟ ಮಾಡುವುದಾಗಿ ನಾನು ಪ್ರತಿಜ್ಞೆ ಮಾಡಿದ್ದೆ. ಆ ಸಂಕಲ್ಪವು ಈಡೇರುವುದನ್ನು ಜಗತ್ತು ನೋಡಿದೆ ಎಂದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Aug 22, 2025 12:38 PM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More