ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಹಾಗಾದ್ರೆ, ಯಾವುದು ಈ ದೇಗುಲ? ಏನಿದರ ವಿಶೇಷತೆ?
Karni Mata Temple : ಪ್ರಧಾನಿ ನರೇಮದ್ರ ಮೋದಿ ಪ್ರಸಿದ್ಧ ಕರ್ಣಿ ಮಾತಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ದೇವಾಲಯವನ್ನು 15 ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದು, ಈ ದೇವಾಲಯದ ವಿಶೇಷವೆಂದರೆ ಇಲಿಗಳನ್ನು 'ದೇವರು' ಎಂದು ಕರೆಯಲಾಗುತ್ತದೆ ಮತ್ತು ಅವುಗಳನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಅಲ್ಲದೇ ಇಲಿ ತಿಂದ ಆಹಾರವೇ ಈ ಮಂದಿರದ ಪ್ರಸಾದವಾಗಿರುವುದು ವಿಶೇಷ. ಹಾಗಾದ್ರೆ , ಈ ಕರ್ಣಿ ಮಾತಾ ಮಂದಿರದ ವಿಶೇಷತೆ ಏನು? ಎನ್ನುವ ವಿವರ ಇಲ್ಲಿದೆ.
ಪ್ರಧಾನಿ ನರೇಮದ್ರ ಮೋದಿ ಪ್ರಸಿದ್ಧ ಕರ್ಣಿ ಮಾತಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ದೇವಾಲಯವನ್ನು 15 ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದು, ಈ ದೇವಾಲಯದ ವಿಶೇಷವೆಂದರೆ ಇಲಿಗಳನ್ನು ‘ದೇವರು’ ಎಂದು ಕರೆಯಲಾಗುತ್ತದೆ ಮತ್ತು ಅವುಗಳನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಅಲ್ಲದೇ ಇಲಿ ತಿಂದ ಆಹಾರವೇ ಈ ಮಂದಿರದ ಪ್ರಸಾದವಾಗಿರುವುದು ವಿಶೇಷ. ಹಾಗಾದ್ರೆ , ಈ ಕರ್ಣಿ ಮಾತಾ ಮಂದಿರದ ವಿಶೇಷತೆ ಏನು? ಎನ್ನುವ ವಿವರ ಇಲ್ಲಿದೆ.
Latest Videos
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ

