ಚಿಕ್ಕಮಗಳೂರು: ಓವರ್ ಟೇಕ್ ಮಾಡಲು ಹೋಗಿ ಅಪಘಾತ, ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ವಿಡಿಯೋ ಇದೆ

ಚಿಕ್ಕಮಗಳೂರು ‌ತಾಲೂಕಿನ ಚಿಕ್ಕಮಾಗರವಳ್ಳಿ‌ ಗ್ರಾಮದಲ್ಲಿ ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ನಡೆದಿದೆ. ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೈಕ್ ಓವರ್ ಟೇಕ್ ಮಾಡಲು ಹೋಗಿ ವೇಗ ನಿಯಂತ್ರಣಕ್ಕೆ ಬರದೆ ಅಪಘಾತ ಸಂಭವಿಸಿದೆ.

ಚಿಕ್ಕಮಗಳೂರು: ಓವರ್ ಟೇಕ್ ಮಾಡಲು ಹೋಗಿ ಅಪಘಾತ, ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ವಿಡಿಯೋ ಇದೆ
| Updated By: ಆಯೇಷಾ ಬಾನು

Updated on:Aug 21, 2024 | 7:45 AM

ಚಿಕ್ಕಮಗಳೂರು, ಆಗಸ್ಟ್​.21: ಜಿಲ್ಲೆಯ ಚಿಕ್ಕಮಾಗರವಳ್ಳಿ‌ ಗ್ರಾಮದಲ್ಲಿ ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ನಡೆದಿದ್ದು ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ರೇಸ್​ಗೆ ಇಳಿದವರಂತೆ ಎರಡು ದ್ವಿಚಕ್ರ ವಾಹನಗಳೂ ವೇಗವಾಗಿ ಬಂದಿದ್ದು ಅದರಲ್ಲಿ ಒಂದು ಬೈಕ್ ಓವರ್ ಟೇಕ್ ಮಾಡಲು ಹೋಗಿ ಪಲ್ಟಿಯಾಗಿದೆ. ರೋಡ್ ಎಡ್ಜ್ ಗೆ ಬಂದು ಓವರ್ ಟೇಕ್ ಮಾಡಲು ಯತ್ನಿಸುವಾಗ ಆಯಾತಪ್ಪಿ 4 ಬಾರಿ ಬೈಕ್ ಪಲ್ಟಿ ಹೊಡೆದಿದೆ.

ವೇಗವಾಗಿ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ನಾಲ್ಕು ಬಾರಿ ಬೈಕ್ ‌ಪಲ್ಟಿಯಾಗಿ, ಚಾಲಕ ಹಾರಿ ಬಿದ್ದಿದ್ದಾನೆ. ಪವಾಡ ಸದೃಶದ ರೀತಿ ಚಾಲಕ ಎದ್ದು ನಿಂತಿದ್ದು ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆಲ್ದೂರು ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿರುವ ಚಿಕ್ಕಮಾಗರವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:44 am, Wed, 21 August 24

Follow us
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ