ಗಾಲಿ ಜನಾರ್ಧನ ರೆಡ್ಡಿ ಜನ್ಮದಿನ ಪ್ರಯುಕ್ತ ಬಳ್ಳಾರಿಯಲ್ಲಿ ಬೈಕ್ ಱಲಿ, ಚಾಲನೆ ನೀಡಿದ್ದು ರೆಡ್ಡಿ ಧರ್ಮಪತ್ನಿ ಅರುಣ ಲಕ್ಷ್ಮಿ

ಗಾಲಿ ಜನಾರ್ಧನ ರೆಡ್ಡಿ ಜನ್ಮದಿನ ಪ್ರಯುಕ್ತ ಬಳ್ಳಾರಿಯಲ್ಲಿ ಬೈಕ್ ಱಲಿ, ಚಾಲನೆ ನೀಡಿದ್ದು ರೆಡ್ಡಿ ಧರ್ಮಪತ್ನಿ ಅರುಣ ಲಕ್ಷ್ಮಿ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jan 11, 2023 | 1:23 PM

ಅರು ನೂರಕ್ಕೂ ಹೆಚ್ಚು ಬೈಕ್ ಗಳು ಱಲಿಯಲ್ಲಿ ಭಾಗವಹಿಸಿದ್ದವು ಮತ್ತು ಪ್ರತಿಯೊಂದು ಬೈಕ್ ಗೆ ರೂ. 200 ಉಚಿತ ಪೆಟ್ರೋಲ್ ತುಂಬಿಸಲಾಗಿತ್ತು.

ಬಳ್ಳಾರಿ:  ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy) ಅವರಿಂದು ತಮ್ಮ 56 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬರ್ತ್ ಡೇ ಪ್ರಯುಕ್ತ ಬಳ್ಳಾರಿ ನಗರದ ಎಲ್ಲ ಪ್ರಮುಖ ಬೀದಿ ಮತ್ತು ರಸ್ತೆಗಳಲ್ಲಿ ರೆಡ್ಡಿಯವರ ಕಟೌಟ್ ಗಳು ರಾರಾಜಿಸುತ್ತಿದ್ದವು ಮತ್ತು ಒಂದು ಬೈಕ್ ಱಲಿಯನ್ನು (bike rally) ಅಯೋಜಿಸಲಾಗಿತ್ತು. ರೆಡ್ಡಿಯವರ ಧರ್ಮಪತ್ನಿ ಅರುಣ ಲಕ್ಷ್ಮಿ (Aruna Lakshmi) ಅವರು ಱಲಿಗೆ ಚಾಲನೆ ನೀಡಿದರು. ಅರು ನೂರಕ್ಕೂ ಹೆಚ್ಚು ಬೈಕ್ ಗಳು ಱಲಿಯಲ್ಲಿ ಭಾಗವಹಿಸಿದ್ದವು ಮತ್ತು ಪ್ರತಿಯೊಂದು ಬೈಕ್ ಗೆ ರೂ. 200 ಉಚಿತ ಪೆಟ್ರೋಲ್ ತುಂಬಿಸಲಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow us
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ