ಬಿಲಾಸ್ಪುರ ರೈಲು ಅಪಘಾತ; ಮೃತರ ಕುಟುಂಬಗಳಿಗೆ ರೈಲ್ವೆ ಇಲಾಖೆಯಿಂದ 10 ಲಕ್ಷ ರೂ. ಪರಿಹಾರ ಘೋಷಣೆ

Updated on: Nov 04, 2025 | 8:46 PM

ಛತ್ತೀಸ್‌ಗಢದ ಬಿಲಾಸ್ಪುರ ರೈಲು ನಿಲ್ದಾಣದ ಬಳಿ ಇಂದು ಸಂಜೆ ಪ್ಯಾಸೆಂಜರ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 6 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಹೀಗಾಗಿ, ರೈಲ್ವೆ ಇಲಾಖೆ ಮೃತರ ಕುಟುಂಬಕ್ಕೆ 10 ಲಕ್ಷ ರೂ., ತೀವ್ರವಾಗಿ ಗಾಯಗೊಂಡವರಿಗೆ 5 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ.

ಬಿಲಾಸ್ಪುರ, ನವೆಂಬರ್ 4: ಛತ್ತೀಸ್‌ಗಢದ ಬಿಲಾಸ್ಪುರ ರೈಲು ನಿಲ್ದಾಣದ ಬಳಿ ಇಂದು ಸಂಜೆ ಪ್ಯಾಸೆಂಜರ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ (Bilaspur Train Accident) ಪರಿಣಾಮ 6 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಹೀಗಾಗಿ, ರೈಲ್ವೆ ಇಲಾಖೆ ಮೃತರ ಕುಟುಂಬಕ್ಕೆ 10 ಲಕ್ಷ ರೂ., ತೀವ್ರವಾಗಿ ಗಾಯಗೊಂಡವರಿಗೆ 5 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More