Udupi News: ಶಿರ್ವದಲ್ಲಿ ಕಾಡುಕೋಣಗಳ ಹಿಂಡು ಪತ್ತೆ, ನಾಶವಾಗುತ್ತಿವೆ ಬೆಳೆಗಳು

ಉಡುಪಿ ಜಿಲ್ಲೆಯ ಶಿರ್ವ ಸಮೀಪದ ಪಿಲಾರು ಕುಂಜಿಗುಡ್ಡೆಯ ಪೆರ್ಗೊಟ್ಟು ಎಂಬಲ್ಲಿ ಕಾಡುಕೋಣಗಳು ಪತ್ತೆಯಾಗಿವೆ. ಕಾಡುಕೋಣಗಳ ಹಿಂಡು ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿವೆ.

Udupi News: ಶಿರ್ವದಲ್ಲಿ ಕಾಡುಕೋಣಗಳ ಹಿಂಡು ಪತ್ತೆ, ನಾಶವಾಗುತ್ತಿವೆ ಬೆಳೆಗಳು
|

Updated on: Jul 30, 2023 | 8:49 PM

ಉಡುಪಿ, ಜುಲೈ 30: ಜಿಲ್ಲೆಯ ಶಿರ್ವ ಸಮೀಪದ ಪಿಲಾರು ಕುಂಜಿಗುಡ್ಡೆಯ ಪೆರ್ಗೊಟ್ಟು ಎಂಬಲ್ಲಿ ರವಿ ಕುಲಾಲ್ ಎಂಬುವವರಿಗೆ ಸೇರಿದ ಮನೆಯ ವರಾಂಡದಲ್ಲಿ ಕಾಡುಕೋಣಗಳು (Bison) ಪತ್ತೆಯಾಗಿವೆ. ಮನೆಯ ಸುತ್ತಲೂ ತಿರುಗಿ ಬಾವಿ ಬಳಿ ತೆರಳಿ ನಂತರ ಕಾಡಿಗೆ ನುಗ್ಗಿವೆ. ಪಿಲಾರುಕಾನ ಮೀಸಲು ಅರಣ್ಯದ ಸುತ್ತ ಮುಳ್ಳುತಂತಿ ಬೇಲಿ ಇದ್ದರೂ ಕೆಲವೊಮ್ಮೆ ಕಾಡುಕೋಣಗಳ ಹಿಂಡು ಮೀಸಲು ಅರಣ್ಯದ ಅಂಚಿನಲ್ಲಿರುವ ಸೂಡ, ಪಿಲಾರು, ಮಜಲಬೆಟ್ಟು, ಮಿತ್ತಬೀಟು, ಕುದುರೆಬೆಟ್ಟು ಮತ್ತು ಗುಂಡುಪಾದೆ ಪ್ರದೇಶಗಳಲ್ಲಿನ ಕೃಷಿ ಜಮೀನುಗಳಿಗೆ ನುಗ್ಗಿ ಭತ್ತ, ತರಕಾರಿ, ಬಾಳೆ ಮತ್ತು ಅಡಿಕೆ ಕೃಷಿಯನ್ನು ನಾಶಗೊಳಿಸುತ್ತಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?