ರಾಯಚೂರು ಬಿಜೆಪಿ ಸಂಸದರ ವಿರುದ್ಧ ನಾಲಿಗೆ ಹರಿಬಿಟ್ಟ ಸ್ವಪಕ್ಷದ ಕಾರ್ಯಕರ್ತ: ಚಪ್ಪಲಿಲಿ ಹೊಡಿತೀವಿ ಎಂದು ಆಕ್ರೋಶ

ರಾಯಚೂರು ಲೋಕಸಭಾ ಟಿಕೆಟ್​(Raichur lok sabha Ticket) ಆಕಾಂಕ್ಷಿಯಾಗಿದ್ದ ಬಿವಿ ನಾಯಕ್ ಅವರಿಗೆ ಟಿಕೆಟ್​ ನೀಡದೆ, ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ್​ಗೆ ಟಿಕೆಟ್​ ನೀಡಲಾಗಿದೆ. ಇದರಿಂದ ಬಿಜೆಪಿಯಲ್ಲಿಯೇ ಅಸಮಾಧಾನ ಸ್ಪೋಟವಾಗಿದ್ದು, ಇಂದು ಬಿವಿ ನಾಯಕ್​(B. V. Nayak) ಬಂಡಾಯ ಶಮನಕ್ಕೆ ಬಿಜೆಪಿ ಪ್ರಮುಖರು ನಡೆಸಿದ್ದ ಸಭೆಯಲ್ಲಿ ಬಿಜೆಪಿ ಸಚೇತಕ ದೊಡ್ಡನಗೌಡ ಪಾಟೀಲ್ ಎದುರಲ್ಲೇ ಹಾಲಿ ಸಂಸದರ ವಿರುದ್ಧ ಕಾರ್ಯಕರ್ತರು ನಾಲಿಗೆ ಹರಿಬಿಟ್ಟಿದ್ದಾರೆ.

ರಾಯಚೂರು ಬಿಜೆಪಿ ಸಂಸದರ ವಿರುದ್ಧ ನಾಲಿಗೆ ಹರಿಬಿಟ್ಟ ಸ್ವಪಕ್ಷದ ಕಾರ್ಯಕರ್ತ: ಚಪ್ಪಲಿಲಿ ಹೊಡಿತೀವಿ ಎಂದು ಆಕ್ರೋಶ
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 28, 2024 | 3:13 PM

ರಾಯಚೂರು, ಮಾ.28: ರಾಯಚೂರು ಲೋಕಸಭಾ ಟಿಕೆಟ್​(Raichur lok sabha Ticket) ಆಕಾಂಕ್ಷಿಯಾಗಿದ್ದ ಬಿವಿ ನಾಯಕ್ ಅವರಿಗೆ ಟಿಕೆಟ್​ ನೀಡದೆ, ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ್​ಗೆ ಟಿಕೆಟ್​ ನೀಡಲಾಗಿದೆ. ಇದರಿಂದ ಬಿಜೆಪಿಯಲ್ಲಿಯೇ ಅಸಮಾಧಾನ ಸ್ಪೋಟವಾಗಿದ್ದು, ಇಂದು ಬಿವಿ ನಾಯಕ್​(B. V. Nayak) ಬಂಡಾಯ ಶಮನಕ್ಕೆ ಬಿಜೆಪಿ ಪ್ರಮುಖರು ನಡೆಸಿದ್ದ ಸಭೆಯಲ್ಲಿ ಬಿಜೆಪಿ ಸಚೇತಕ ದೊಡ್ಡನಗೌಡ ಪಾಟೀಲ್ ಎದುರಲ್ಲೇ ಹಾಲಿ ಸಂಸದರ ವಿರುದ್ಧ ಕಾರ್ಯಕರ್ತರು ನಾಲಿಗೆ ಹರಿಬಿಟ್ಟಿದ್ದಾರೆ. ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ್​ಗೆ ಚಪ್ಪಲಿಲಿ ಹೊಡಿತಿವಿ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಒಂದುವರೆ ಲಕ್ಷ ಮತಗಳಿಂದ ಬಿವಿ ನಾಯಕ್ ಸೋತಿದ್ದರು. ಈಗ ಟೆಕೆಟ್ ಕೇಳೋಕೆ ಬಂದಿದ್ದಾರೆ ಎಂದು ಹಾಲಿ ಸಂಸದ ಹೇಳಿದ್ದಾರೆ. ಆದರೆ, ಇಂದಿರಾ ಗಾಂಧಿ ಕಾಲದಲ್ಲಿ ಕತ್ತೆ ನಿಂತ್ರೆ ಕತ್ತೆ ಗೆಲ್ತಿತ್ತು. ಈಗ ಮೋದಿ ಕಾಲದಲ್ಲಿ ಕತ್ತೆ ನಿಂತ್ರೆ ಕತ್ತೆ ಗೆಲ್ಲತ್ತೆ. ಹಾಲಿ ಸಂಸದ ಕಳೆದ ಬಾರಿ ಮೋದಿ ಹೆಸರಿನಲ್ಲಿ ಗೆದ್ದಿದ್ದರು, ಈಗ ಹಳ್ಳಿಗಳಿಗೆ ಬರ್ಲಿ ಚಪ್ಪಲೀಲಿ ಹೊಡಿತಿವಿ ಎಂದು ಹಾಲಿ ಸಂಸದರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ