AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತು?

ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತು?

ರಮೇಶ್ ಬಿ. ಜವಳಗೇರಾ
|

Updated on:Jul 23, 2026 | 5:50 PM

Share

ಕರ್ನಾಟಕದ ಹಲವೆಡೆ ಕಾಂಗ್ರೆಸ್-ಬಿಜೆಪಿ ನಡುವೆ ಸಂಘರ್ಷ ಏರ್ಪಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ ಹಾಗೂ ಬಿಜೆಪಿ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತವನ್ನು ಖಂಡಿಸಿ ರಾಜ್ಯದೆಲ್ಲಡೆ ಪ್ರತಿಭಟನೆ ನಡೆಸಿದೆ. ಇನ್ನೊಂದೆಡೆ ಕಾಂಗ್ರೆಸ್ ಸಹ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಲವೆಡೆ ಭಾರೀ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಕಚೇರಿಗಳಿಗೆ ಘೇರಾವ್ ಹಾಕಲಾಗಿದೆ. ಹೀಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಪ್ರತಿಭಟನೆಯಿಂದಾಗಿ ಶಿವಮೊಗ್ಗ, ಬೀದರ್, ಕೊಪ್ಪಳ, ಧಾರವಾಡದಲ್ಲಿ ಎರಡೂ ಪಕ್ಷಗಳ ನಡುವೆ ಗಲಾಟೆಗೆ ತಿರುಗಿದೆ. ಅಷ್ಟಕ್ಕೂ ಎಲ್ಲೆಲ್ಲಿ ಏನೇನಾಯ್ತು ಎನ್ನುವ ಡಿಟೇಲ್ಸ್​ ಇಲ್ಲಿದೆ.

ಬೆಂಗಳೂರು, (ಜುಲೈ 23): ಕರ್ನಾಟಕದ ಹಲವೆಡೆ ಕಾಂಗ್ರೆಸ್-ಬಿಜೆಪಿ ನಡುವೆ ಸಂಘರ್ಷ ಏರ್ಪಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ ಹಾಗೂ ಬಿಜೆಪಿ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತವನ್ನು ಖಂಡಿಸಿ ರಾಜ್ಯದೆಲ್ಲಡೆ ಪ್ರತಿಭಟನೆ ನಡೆಸಿದೆ. ಇನ್ನೊಂದೆಡೆ ಕಾಂಗ್ರೆಸ್ ಸಹ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಲವೆಡೆ ಭಾರೀ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಕಚೇರಿಗಳಿಗೆ ಘೇರಾವ್ ಹಾಕಲಾಗಿದೆ. ಹೀಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಪ್ರತಿಭಟನೆಯಿಂದಾಗಿ ಶಿವಮೊಗ್ಗ, ಬೀದರ್, ಕೊಪ್ಪಳ, ಧಾರವಾಡದಲ್ಲಿ ಎರಡೂ ಪಕ್ಷಗಳ ನಡುವೆ ಗಲಾಟೆಗೆ ತಿರುಗಿದೆ. ಅಷ್ಟಕ್ಕೂ ಎಲ್ಲೆಲ್ಲಿ ಏನೇನಾಯ್ತು ಎನ್ನುವ ಡಿಟೇಲ್ಸ್​ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 23, 2026 05:50 PM

Follow Us