AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯತಪ್ಪಿ ಬಿದ್ದ ಸೋಮಣ್ಣ, ಸಹಾಯಕ್ಕೆ ಧಾವಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ

ಚಾಮರಾಜನಗರ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರು ರೋಡ್​ ಶೋ ವೇಳೆ ಕಾರಿನ ಮೇಲಿಂದ ಆಯತಪ್ಪಿ ಬಿದ್ದಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: May 05, 2023 | 1:27 PM

Share

ಚಾಮರಾಜನಗರ:  ಚಾಮರಾಜನಗರ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರು ರೋಡ್​ ಶೋ ವೇಳೆ ಕಾರಿನ ಮೇಲಿಂದ ಆಯತಪ್ಪಿ ಬಿದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು(ಮೇ 05)​ ಚಾಮರಾಜನಗರಕ್ಕೆ ಆಗಮಿಸಿದ್ದು, ಈ ವೇಳೆ ಸುದೀಪ್ ನೋಡಲು ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಸೇರಿದ್ದು, ನೂಕುನುಗ್ಗಲು ಉಂಟಾಗಿದೆ. ಸೋಮಣ್ಣ ಸಹ ಸುದೀಪ್ ಕೊತೆ ಕಾರಿನ ಮೇಲೆ ನಿಂತಿಕೊಂwu ಜನರತ್ತ ಕೈ ಬೀಸುತ್ತಿದ್ದರು,  ಅಭಿಮಾನಿಯೊಬ್ಬರು ದಿಢೀರ್​ ಕಾರಿನ ಮೇಲೆ ಬಂದು ಸೋಮಣ್ಣ ಅವರನ್ನು ಹಿಡಿದುಕೊಂಡಿದ್ದಾರೆ. ಇದರಿಂದ ಸೋಮಣ್ಣ ಆಯತಪ್ಪಿ ಕಾರಿನ ಮೇಲೆಯೇ ಬಿದ್ದಿದ್ದಾರೆ. ಕೂಡಲೇ ಕಾರ್ಯಕರ್ತರು ಸೋಮಣ್ಣ ಅವರನ್ನು ಹಿಡಿದುಕೊಂಡರು. ಅಲ್ಲದೇ ಸುದೀಪ್ ಸಹ ಸೋಮಣ್ಣ ಅವರ ಸಹಾಯಕ್ಕೆ ಧಾವಿಸಿದರು. ಬಳಿಕ ಸೋಮಣ್ಣ ಅವರು ಕಾರಿನ ಟಾಫ್​ನಿಂದ ಕೆಳಗೆ ಇಳಿದದರು.

ಈ ಬಾರಿ ಚುನಾವಣೆಯಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಬಿಜೆಪಿ ಅಭ್ಯರ್ಥಿಗಳ ಅಬ್ಬರದ ಪ್ರಚಾರ ಮಾಡುತ್ತಿದ್ದು, ಅವರು ಹೋದಲೆಲ್ಲ ಅವರ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಿದ್ದಾರೆ. ಮಧ್ಯ ಕರ್ನಾಟಕ, ಕಿತ್ತೂರು ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಭರ್ಜರಿ ಪ್ರಚಾರ ಮಾಡಿದ ಸುದೀಪ್ ಇದೀಗ ಹಳೇ ಮೈಸೂರು ಭಾಗದಲ್ಲಿ ಪ್ರಚಾರಕ್ಕಿಳಿದಿದ್ದಾರೆ. ಇಂದು ಚಾಮರಾಜನಗರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ.

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ