ನಾಮಪತ್ರ ಸಲ್ಲಿಕೆ ವೇಳೆಯೇ ಕಿರಿಕ್ ಮಾಡಿಕೊಂಡ ಬಿಜೆಪಿ ಅಭ್ಯರ್ಥಿ ಸೋಮಣ್ಣ: ವಿಡಿಯೋ ನೋಡಿ

ತುಮಕೂರು ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮತ್ತು ಪೊಲೀಸರ ನಡುವೆ ಕಿರಿಕ್ ಉಂಟಾಗಿರುವಂತಹ ಘಟನೆ ನಡೆದಿದೆ. ನಾಮಪತ್ರ ಸಲ್ಲಿಸಲು ಡಿಸಿ ಕಚೇರಿ ಒಳಗೆ ಬಿಡುವ ವಿಚಾರವಾಗಿ ತುಮಕೂರು ಡಿವೈಎಸ್​ಪಿ ಚಂದ್ರಶೇಖರ ಮತ್ತು ಸೋಮಣ್ಣ ನಡುವೆ ಕಿರಿಕ್ ಆಗಿದೆ.

ನಾಮಪತ್ರ ಸಲ್ಲಿಕೆ ವೇಳೆಯೇ ಕಿರಿಕ್ ಮಾಡಿಕೊಂಡ ಬಿಜೆಪಿ ಅಭ್ಯರ್ಥಿ ಸೋಮಣ್ಣ: ವಿಡಿಯೋ ನೋಡಿ
| Updated By: ಗಂಗಾಧರ​ ಬ. ಸಾಬೋಜಿ

Updated on:Apr 03, 2024 | 3:36 PM

ತುಮಕೂರು, ಮಾರ್ಚ್​​ 03: ತುಮಕೂರು ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ (V. Somanna) ಮತ್ತು ಪೊಲೀಸರ ನಡುವೆ ಕಿರಿಕ್ ಉಂಟಾಗಿರುವಂತಹ ಘಟನೆ ನಡೆದಿದೆ. ನಾಮಪತ್ರ ಸಲ್ಲಿಸಲು ಡಿಸಿ ಕಚೇರಿ ಒಳಗೆ ಬಿಡುವ ವಿಚಾರವಾಗಿ ತುಮಕೂರು ಡಿವೈಎಸ್​ಪಿ ಚಂದ್ರಶೇಖರ ಮತ್ತು ಸೋಮಣ್ಣ ನಡುವೆ ಕಿರಿಕ್ ಆಗಿದೆ. ‘ಏನ್ ತಮಾಷೆ ಮಾಡ್ತಿದ್ದೀರಾ’ ಎಂದು ಪೊಲೀಸರಿಗೆ ಸೋಮಣ್ಣ ಪ್ರಶ್ನೆ ಮಾಡಿದ್ದು, ‘ತಮಾಷೆ ಏನಿಲ್ಲ, ಐವರಿಗೆ ಮಾತ್ರ ಅವಕಾಶ ಅಷ್ಟೇ’ ಎಂದು ಪೊಲೀಸರು ಹೇಳಿದ್ದಾರೆ. ‘ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿ ಸೇರಿ ಐವರಿಗೆ ಮಾತ್ರ ಅವಕಾಶ. ನಾಮಪತ್ರ 3 ಸೆಟ್ ಇದೆ ಮುಖಂಡರನ್ನು ಬಿಡಿ’ ಎಂದ ಸೋಮಣ್ಣ, ‘ಇಲ್ಲಾ ಸರ್ ಎಲ್ಲರನ್ನೂ ಒಳಗೆ ಬಿಡಲು ಆಗಲ್ಲ’ವೆಂದು ಪೊಲೀಸರು ಹೇಳಿದ್ದಾರೆ. ವಿಡಿಯೋ ನೋಡಿ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published On - 3:31 pm, Wed, 3 April 24

Follow us
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್