AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ, ಆಗಿದ್ದೇನು?

ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ, ಆಗಿದ್ದೇನು?

ದತ್ತಾತ್ರೇಯ ಪಾಟೀಲ್​
| Edited By: |

Updated on: Sep 02, 2026 | 6:56 PM

Share

ಮುಂಗಾರು ಕೈ ಕೊಟ್ಟ ಹಿನ್ನಲೆ ರಾಜ್ಯದಲ್ಲಿ ಭೀಕರ ಬರದ ಛಾಯೆ ಆವರಿಸಿದೆ. ಬರದಿಂದ ತತ್ತರಿಸಿದ ಕಲಬುರಗಿ ಜಿಲ್ಲೆಯನ್ನ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈ ಬಿಟ್ಟ ಹಿನ್ನಲೆಯಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ ಇಂದು (ಸೆಪ್ಟೆಂಬರ್ 02) ಜಿಲ್ಲಾ ಬಿಜೆಪಿ ಕೂಡ ಬರಪೀಡಿತ ಜಿಲ್ಲೆಗಾಗಿ ಆಗ್ರಹಿಸಿ ಬೃಹತ್ ಹೋರಾಟ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೋರಹಾಕಿದ್ದಾರೆ. ಈ ನಡುವೆ ಪ್ರತಿಭಟನೆ ನಡೆಯುವ ಜಾಗಕ್ಕೆ ಬಂದಿದ್ದ ಬೈಕ್ ಸವಾರನ ಹೆಲ್ಮೆಟ್ ನೆಲಕ್ಕೊಡೆದು ಬಿಜೆಪಿ ಮಾಜಿ ಶಾಸಕ ಆಕ್ರೋಶ ಹೋರಹಾಕಿದ್ದಾರೆ. ಅಲ್ಲದೇ ಸವಾರನಿಗೆ ಧಮ್ಕಿ ಹಾಕಿ ದರ್ಪ ತೋರಿದ್ದಾರೆ.

ಕಲಬುರಗಿ, (ಸೆಪ್ಟೆಂಬರ್ 02): ಮುಂಗಾರು ಕೈ ಕೊಟ್ಟ ಹಿನ್ನಲೆ ರಾಜ್ಯದಲ್ಲಿ ಭೀಕರ ಬರದ ಛಾಯೆ ಆವರಿಸಿದೆ. ಬರದಿಂದ ತತ್ತರಿಸಿದ ಕಲಬುರಗಿ ಜಿಲ್ಲೆಯನ್ನ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈ ಬಿಟ್ಟ ಹಿನ್ನಲೆಯಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ ಇಂದು (ಸೆಪ್ಟೆಂಬರ್ 02) ಜಿಲ್ಲಾ ಬಿಜೆಪಿ ಕೂಡ ಬರಪೀಡಿತ ಜಿಲ್ಲೆಗಾಗಿ ಆಗ್ರಹಿಸಿ ಬೃಹತ್ ಹೋರಾಟ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೋರಹಾಕಿದ್ದಾರೆ. ಈ ನಡುವೆ ಪ್ರತಿಭಟನೆ ನಡೆಯುವ ಜಾಗಕ್ಕೆ ಬಂದಿದ್ದ ಬೈಕ್ ಸವಾರನ ಹೆಲ್ಮೆಟ್ ನೆಲಕ್ಕೊಡೆದು ಬಿಜೆಪಿ ಮಾಜಿ ಶಾಸಕ ಆಕ್ರೋಶ ಹೋರಹಾಕಿದ್ದಾರೆ. ಅಲ್ಲದೇ ಸವಾರನಿಗೆ ಧಮ್ಕಿ ಹಾಕಿ ದರ್ಪ ತೋರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us