ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ, ಆಗಿದ್ದೇನು?

Edited By:

Updated on: Sep 02, 2026 | 6:56 PM

ಮುಂಗಾರು ಕೈ ಕೊಟ್ಟ ಹಿನ್ನಲೆ ರಾಜ್ಯದಲ್ಲಿ ಭೀಕರ ಬರದ ಛಾಯೆ ಆವರಿಸಿದೆ. ಬರದಿಂದ ತತ್ತರಿಸಿದ ಕಲಬುರಗಿ ಜಿಲ್ಲೆಯನ್ನ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈ ಬಿಟ್ಟ ಹಿನ್ನಲೆಯಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ ಇಂದು (ಸೆಪ್ಟೆಂಬರ್ 02) ಜಿಲ್ಲಾ ಬಿಜೆಪಿ ಕೂಡ ಬರಪೀಡಿತ ಜಿಲ್ಲೆಗಾಗಿ ಆಗ್ರಹಿಸಿ ಬೃಹತ್ ಹೋರಾಟ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೋರಹಾಕಿದ್ದಾರೆ. ಈ ನಡುವೆ ಪ್ರತಿಭಟನೆ ನಡೆಯುವ ಜಾಗಕ್ಕೆ ಬಂದಿದ್ದ ಬೈಕ್ ಸವಾರನ ಹೆಲ್ಮೆಟ್ ನೆಲಕ್ಕೊಡೆದು ಬಿಜೆಪಿ ಮಾಜಿ ಶಾಸಕ ಆಕ್ರೋಶ ಹೋರಹಾಕಿದ್ದಾರೆ. ಅಲ್ಲದೇ ಸವಾರನಿಗೆ ಧಮ್ಕಿ ಹಾಕಿ ದರ್ಪ ತೋರಿದ್ದಾರೆ.

ಕಲಬುರಗಿ, (ಸೆಪ್ಟೆಂಬರ್ 02): ಮುಂಗಾರು ಕೈ ಕೊಟ್ಟ ಹಿನ್ನಲೆ ರಾಜ್ಯದಲ್ಲಿ ಭೀಕರ ಬರದ ಛಾಯೆ ಆವರಿಸಿದೆ. ಬರದಿಂದ ತತ್ತರಿಸಿದ ಕಲಬುರಗಿ ಜಿಲ್ಲೆಯನ್ನ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈ ಬಿಟ್ಟ ಹಿನ್ನಲೆಯಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ ಇಂದು (ಸೆಪ್ಟೆಂಬರ್ 02) ಜಿಲ್ಲಾ ಬಿಜೆಪಿ ಕೂಡ ಬರಪೀಡಿತ ಜಿಲ್ಲೆಗಾಗಿ ಆಗ್ರಹಿಸಿ ಬೃಹತ್ ಹೋರಾಟ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೋರಹಾಕಿದ್ದಾರೆ. ಈ ನಡುವೆ ಪ್ರತಿಭಟನೆ ನಡೆಯುವ ಜಾಗಕ್ಕೆ ಬಂದಿದ್ದ ಬೈಕ್ ಸವಾರನ ಹೆಲ್ಮೆಟ್ ನೆಲಕ್ಕೊಡೆದು ಬಿಜೆಪಿ ಮಾಜಿ ಶಾಸಕ ಆಕ್ರೋಶ ಹೋರಹಾಕಿದ್ದಾರೆ. ಅಲ್ಲದೇ ಸವಾರನಿಗೆ ಧಮ್ಕಿ ಹಾಕಿ ದರ್ಪ ತೋರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us