ಬಿಜೆಪಿ ಸರ್ಕಾರ ಕರ್ನಾಟಕವನ್ನು ‘ಕರಪ್ಶನ್ ಕ್ಯಾಪಿಟಲ್’ ಮಾಡಿದೆ ಎಂದರು ಡಿಕೆ ಶಿವಕುಮಾರ
ಗುತ್ತಿಗೆದಾರರು ಪ್ರಕರಣದ ನ್ಯಾಯಾಂಗ ತನಿಖೆ ನಡೆಸಲಿ ಅಂತ ಒತ್ತಾಯಿಸಿದರೆ ಸರ್ಕಾರ ನಿರಾಕರಿಸುತ್ತಿದೆ ಅದರರ್ಥ ಸರ್ಕಾರದ ಪ್ರತಿನಿಧಿಗಳು ಕಮೀಷನ್ ಕೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
Bengaluru: ಚುನಾವಣಾ ವರ್ಷದಲ್ಲಿ ಕರ್ನಾಟಕ ಕಾಂಗ್ರೆಸ್ ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಮಾಡಿರುವ 40 ಪರ್ಸೆಂಟ್ ಕಮೀಶನ್ ಆರೋಪ ಭರ್ಜರಿ ಅಸ್ತ್ರವಾಗಿ ಸಿಕ್ಕಿದೆ. ಕೆಂಪಣ್ಣ ಬುಧವಾರ ಸಿದ್ದರಾಮಯ್ಯರನ್ನು (Siddaramaiah) ಭೇಟಿಯಾದ ಬಳಿಕ ಕಾಂಗ್ರೆಸ್ ಎಲ್ಲ ವೇದಿಕೆಗಳಲ್ಲಿ ಇದರ ಪ್ರಸ್ತಾಪ ಮಾಡುತ್ತಿದೆ. ಗುತ್ತಿಗೆದಾರರು ಪ್ರಕರಣದ ನ್ಯಾಯಾಂಗ ತನಿಖೆ ನಡೆಸಲಿ ಅಂತ ಒತ್ತಾಯಿಸಿದರೆ ಸರ್ಕಾರ ನಿರಾಕರಿಸುತ್ತಿದೆ ಅದರರ್ಥ ಸರ್ಕಾರದ ಪ್ರತಿನಿಧಿಗಳು ಕಮೀಷನ್ ಕೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಮಾತಾಡಿ ಬಿಜೆಪಿ ಸರ್ಕಾರ ಕರ್ನಾಟಕವನ್ನು ಕರಪ್ಶನ್ ಕ್ಯಾಪಿಟಲ್ ಮಾಡಿದೆ ಎಂದಿದ್ದಾರೆ.
Follow Us
Latest Videos
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು

