Nandini-Amul Row; ನಂದಿನಿ ಹಾಲಿಗೆ ರಾಯಭಾರಿಗಳಾಗಿದ್ದ ಡಾ ರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರನ್ನು ಸರ್ಕಾರ ಅವಮಾನಿಸುತ್ತಿದೆ: ಡಿಕೆ ಶಿವಕುಮಾರ್

ಬಸವರಾಜ ಬೊಮ್ಮಾಯಿ ಮತ್ತು ಅವರ ಸರ್ಕಾರ ಅಮುಲ್ ಸಂಸ್ಥೆಗೆ ಮಣೆ ಹಾಕುವ ಮೂಲಕ ಕನ್ನಡ ನಾಡಿಗೆ ಅಪಾರ ಸೇವೆ ಸಲ್ಲಿಸಿದ ರಾಜ್ ಕುಟುಂಬವನ್ನು ಅವಮಾನಿಸುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.

Nandini-Amul Row; ನಂದಿನಿ ಹಾಲಿಗೆ ರಾಯಭಾರಿಗಳಾಗಿದ್ದ ಡಾ ರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರನ್ನು ಸರ್ಕಾರ ಅವಮಾನಿಸುತ್ತಿದೆ: ಡಿಕೆ ಶಿವಕುಮಾರ್
|

Updated on:Apr 10, 2023 | 11:23 AM

ಹಾಸನ: ಕರ್ನಾಟಕದಲ್ಲಿ ಅಮುಲ್ ಹಾಲು ಹಾರಾಟಕ್ಕೆ ತೀವ್ರ ವೀರೋಧ ವ್ಯಕ್ತವಾಗುತ್ತಿದೆ. ನಗರದಲ್ಲಿಂದು ನಂದಿನಿ ಹಾಲು ಮತ್ತು ನಂದಿನಿಯ ಇತರ ಉತ್ಪನ್ನಗಳನ್ನು ಖರೀದಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ನಂದಿನಿ ಹಾಲು ಮತ್ತು ನಂದಿನಿ ಸಂಸ್ಥೆಯ ಎಲ್ಲ ಉತ್ಪನ್ನಗಳಿಗೆ ಕನ್ನಡದ ಕಣ್ಮಣಿಗಳಾಗಿರುವ ಡಾ ರಾಜ್ ಕುಮಾರ್ (Dr Rajkumar) ಮತ್ತು ಪುನೀತ್ ರಾಜಕುಮಾರ್ (Puneeth Rajkumar) ರಾಯಭಾರಿಗಳಾಗಿದ್ದಾರೆ. ವೇದಿಕೆಗಳ ಮೇಲೆ ಡಾ ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಅವರಿಗೆ ಗೌರವಾದರಗಳನ್ನು ಸಲ್ಲಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಅವರ ಸರ್ಕಾರ ಅಮುಲ್ ಸಂಸ್ಥೆಗೆ ಮಣೆ ಹಾಕುವ ಮೂಲಕ ಕನ್ನಡ ನಾಡಿಗೆ ಅಪಾರ ಸೇವೆ ಸಲ್ಲಿಸಿದ ರಾಜ್ ಕುಟುಂಬವನ್ನು ಅವಮಾನಿಸುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:23 am, Mon, 10 April 23

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು