Prajadhvani Yatre: ಹಲವಾರು ಸಲ ರಾಜ್ಯ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯನವರ ಲೆಕ್ಕಾಚಾರ ಕೇಳಿದರೆ ದಂಗಾಗುತ್ತೀರಿ!

ಬಿಜೆಪಿ ಆಡಳಿತಾವಧಿಯಲ್ಲಿ ಹಣದುಬ್ಬರ ಪ್ರಮಾಣ ಶೇಕಡ 6 ರಂತೆ ಲೆಕ್ಕಾಚಾರ ಹಾಕಿದರೂ ರೈತರ ಅದಾಯ ಏರಿಕೆ ಆಗಿಲ್ಲ ಅನ್ನೋದು ಸ್ಪಷ್ಟವಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

Prajadhvani Yatre: ಹಲವಾರು ಸಲ ರಾಜ್ಯ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯನವರ ಲೆಕ್ಕಾಚಾರ ಕೇಳಿದರೆ ದಂಗಾಗುತ್ತೀರಿ!
|

Updated on: Jan 24, 2023 | 6:37 PM

ತುಮಕೂರು:  ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆ ಭಾಗವಾಗಿ ಇಂದು ತುಮಕೂರಿನಲ್ಲಿ ಮಾತಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ತುಮಕೂರು ಜಿಲ್ಲೆಯ ಕಳೆದ ಮೂರು ವರ್ಷಗಳಲ್ಲಿ ಯಾವುದೇ ಬಗೆಯ ಕೊಡುಗೆ ನೀಡಿಲ್ಲವೆಂದು ಹೇಳಿದರು. ಸರ್ಕಾರೀ ಅಂಕಿ-ಅಂಶಗಳನ್ನು ಆಧಾರವಾಗಿಟ್ಟು ಕೊಂಡು ಮಾತಾಡುತ್ತಿರುವುದಾಗಿ ಹೇಳಿದ ಅವರು 2013-14 ಸಾಲಿನಲ್ಲಿ ಕಾಂಗ್ರೆಸ್ (Congress) ಆಧಿಕಾರಕ್ಕೆ ಬಂದಾಗ ಜಿಲ್ಲೆಯ ರೈತರ ವಾರ್ಷಿಕ ತಲಾ ಆದಾಯ (per capita income) ರೂ. 43, 687 ಇತ್ತು ಮತ್ತು 2018 ರಲ್ಲಿ ಆದು ರೂ. 1,74,884 ಆಗಿತ್ತು ಎಂದರು. ಈಗ ಅಂದರೆ 2023 ರಲ್ಲಿ ಅವರ ತಲಾ ಆದಾಯ ರೂ. 1,84,000 ಆಗಿದೆ ಅಂದರೆ ಕಳೆದ 5 ವರ್ಷಗಳಲ್ಲಿ ಕೇವಲ ರೂ. 9,200 ಮಾತ್ರ ಹೆಚ್ಚಾಗಿದೆ. ಈ ಅವಧಿಯಲ್ಲಿ ಹಣದುಬ್ಬರ ಪ್ರಮಾಣ ಶೇಕಡ 6 ರಂತೆ ಲೆಕ್ಕಾಚಾರ ಹಾಕಿದರೂ ರೈತರ ಅದಾಯ ಏರಿಕೆ ಆಗಿಲ್ಲ ಅನ್ನೋದು ಸ್ಪಷ್ಟವಾಗುತ್ತದೆ, ಕಳೆದ 5 ವರ್ಷಗಳಲ್ಲಿ ಬಿಜೆಪಿ ಸರ್ಕಾರ ತುಮಕೂರು ಜನತೆಗೆ ನೀಡಿರುವ ಕೊಡುಗೆ ಇದು ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ