AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾಕಿಸ್ತಾನಕ್ಕೆ ಹೋದರೆ ಮನೆಗೆ ಹೋದ ಅನುಭವವಾಗುತ್ತೆ ಎಂದ ಸ್ಯಾಮ್ ಪಿತ್ರೋಡಾ

ಪಾಕಿಸ್ತಾನಕ್ಕೆ ಹೋದರೆ ಮನೆಗೆ ಹೋದ ಅನುಭವವಾಗುತ್ತೆ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಕೇಂದ್ರ ಸರ್ಕಾರವು ತನ್ನ ವಿದೇಶಾಂಗ ನೀತಿಯನ್ನು ಮುಖ್ಯವಾಗಿ ಅದರ ನೆರೆಹೊರೆಯ ಮೇಲೆ ಕೇಂದ್ರೀಕರಿಸಬೇಕೆಂದು ಅವರು ಒತ್ತಾಯಿಸಿದರು. ಪಾಕಿಸ್ತಾನಕ್ಕೆ ಭೇಟಿ ನೀಡುವುದರಿಂದ ತಮಗೆ ಮನೆಯಲ್ಲಿರುವಂತೆ ಭಾಸವಾಗುತ್ತದೆ ಎಂದು ಅವರು ಹೇಳಿದರು. ಪಿತ್ರೋಡಾ ಅವರ ಹೇಳಿಕೆಯಿಂದ ಬಿಜೆಪಿ ಈಗ ಮೇಲೆ ಟೀಕಾ ಪ್ರಹಾರ ನಡೆಸುತ್ತಿದೆ.

ನಯನಾ ರಾಜೀವ್
|

Updated on:Sep 19, 2025 | 2:15 PM

Share

ನವದೆಹಲಿ, ಸೆಪ್ಟೆಂಬರ್ 19: ‘‘ಪಾಕಿಸ್ತಾನಕ್ಕೆ ಹೋದರೆ ಮನೆಗೆ ಹೋದ ಅನುಭವವಾಗುತ್ತೆ’’ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.  ಕೇಂದ್ರ ಸರ್ಕಾರವು ತನ್ನ ವಿದೇಶಾಂಗ ನೀತಿಯನ್ನು ಮುಖ್ಯವಾಗಿ ಅದರ ನೆರೆಹೊರೆಯ ದೇಶಗಳ ಮೇಲೆ ಕೇಂದ್ರೀಕರಿಸಬೇಕೆಂದು ಅವರು ಒತ್ತಾಯಿಸಿದರು. ಪಾಕಿಸ್ತಾನಕ್ಕೆ ಭೇಟಿ ನೀಡುವುದರಿಂದ ತಮಗೆ ಮನೆಯಲ್ಲಿರುವಂತೆ ಭಾಸವಾಗುತ್ತದೆ ಎಂದು  ಹೇಳಿದ್ದರು. ಪಿತ್ರೋಡಾ ಅವರ ಹೇಳಿಕೆಯಿಂದಾಗಿ ಬಿಜೆಪಿ ಈಗ ಕಾಂಗ್ರೆಸ್​ ಮೇಲೆ  ಟೀಕಾ ಪ್ರಹಾರ ನಡೆಸುತ್ತಿದೆ.

ಸ್ಯಾಮ್ ಪಿತ್ರೋಡಾ ಪಾಕಿಸ್ತಾನ ತನ್ನ ‘ತವರು’ ಎಂದು ಭಾವಿಸುವುದಾಗಿ ಹೇಳಿದ್ದಾರೆ.  26/11 ಉಗ್ರ ದಾಳಿಯ  ನಂತರ ಯುಪಿಎ ಪಾಕಿಸ್ತಾನದ ವಿರುದ್ಧ ಯಾವುದೇ ಬಲವಾದ ಕ್ರಮ ಕೈಗೊಳ್ಳದಿರುವುದರಲ್ಲಿ ಅಚ್ಚರಿ ಏನಿಲ್ಲ ಎಂದು ಬಿಜೆಪಿ ಹೇಳಿದೆ.

ನಾನು ಬಾಂಗ್ಲಾದೇಶಕ್ಕೆ ಹೋಗಿದ್ದೇನೆ, ನಾನು ನೇಪಾಳಕ್ಕೆ ಹೋಗಿದ್ದೇನೆ ಎಲ್ಲಾ ಕಡೆಯೂ ನನಗೆ ಬೇರೆ ದೇಶದಲ್ಲಿರುವಂತೆ ಭಾಸವಾಗಿಲ್ಲ ಎಂದು ಹೇಳಿದರು. ಈ ಹಿಂದೆ ಚೀನಾ ದೇಶ ನಮ್ಮ ಶತ್ರುವಲ್ಲ ಎಂಬ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಭಾರತ-ಚೀನಾ ವಿವಾದವು ಯಾವಾಗಲೂ ಹೆಚ್ಚಾಗಿ ಅತಿರೇಕಕ್ಕೆ ಹೋಗುತ್ತದೆ. ಆದರೆ, ಅದರ ಅವಶ್ಯಕತೆಯಿಲ್ಲ ಎಂದು ಹೇಳಿದ್ದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:12 pm, Fri, 19 September 25

Follow Us
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ಸಿಎಂ ವಿಜಯ್​ಗೆ ಶಾಕ್; ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ
ಸಿಎಂ ವಿಜಯ್​ಗೆ ಶಾಕ್; ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ
ಸಿಎಂ ಸಭೆಗೆ ಗೈರಾದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಸಿಎಂ ಸಭೆಗೆ ಗೈರಾದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
‘ನಾನು ತಪ್ಪು ಮಾಡಿದ್ದರೆ ಪೊರಕೆಯಿಂದ ನನಗೆ ಹೊಡೆಯಿರಿ’: ಡಿಕೆ ಶಿವಕುಮಾರ್
‘ನಾನು ತಪ್ಪು ಮಾಡಿದ್ದರೆ ಪೊರಕೆಯಿಂದ ನನಗೆ ಹೊಡೆಯಿರಿ’: ಡಿಕೆ ಶಿವಕುಮಾರ್
ಕಾಲ್ತುಳಿತದಲ್ಲಿ ಮೃತ 11 ಜನರ ಸಾವಿಗೆ ಹೊಣೆ ಯಾರು? ಅಶೋಕ್​​ ಪ್ರಶ್ನೆ
ಕಾಲ್ತುಳಿತದಲ್ಲಿ ಮೃತ 11 ಜನರ ಸಾವಿಗೆ ಹೊಣೆ ಯಾರು? ಅಶೋಕ್​​ ಪ್ರಶ್ನೆ