BJP Foundation Day: ದಶಕಗಳಿಂದ ಬಿಜೆಪಿ ಬೆಂಗಳೂರಿನೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದೆ: ನಿರ್ಮಲಾ ಸೀತಾರಾಮನ್

ಪಕ್ಷದ ಧೀಮಂತ ನಾಯಕರಾದ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬಂಧಿಸಿ ಇದೇ ಬೆಂಗಳೂರಲ್ಲಿ ಇಡಲಾಗಿತ್ತು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

BJP Foundation Day: ದಶಕಗಳಿಂದ ಬಿಜೆಪಿ ಬೆಂಗಳೂರಿನೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದೆ: ನಿರ್ಮಲಾ ಸೀತಾರಾಮನ್
|

Updated on: Apr 06, 2023 | 3:11 PM

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ನಗರದಲ್ಲಿ ಬಿಜೆಪಿ ಸಂಸ್ಥಾಪನಾ ದಿನ ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದರು. ಈ ಸಮಯದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅದರಲ್ಲೂ ವಿಶೇಷವಾಗಿ ಬೆಂಗಳೂರಿನ ಅಭಿವೃದ್ಧಿಗೆ ನೀಡಿದ ಕೊಡುಗೆಗಳ ಬಗ್ಗೆ ಹೇಳಿದ ಅವರು ಎರಡೂ ಕಡೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಅದೇನು ದೊಡ್ಡ ವಿಷಯವಲ್ಲ ಎಂದು ಜನ ಎಣಿಬಹುದು ಆದರೆ ಅಸಲು ಸಂಗತಿಯೇನೆಂದರೆ, ಬಿಜೆಪಿಗೆ ಬೆಂಗಳೂರು ಜೊತೆ ದಶಕಗಳಿಂದ ಭಾವನಾತ್ಮಕ ಸಂಬಂಧವಿದೆ ಎಂದರು. 1975 ರಲ್ಲಿ ಭಾರತದ ಪ್ರಜಾಪ್ರಭುತ್ವದ ಮೇಲೆ ತುರ್ತು ಪರಿಸ್ಥಿತಿ (Emergency) ಮೂಲಕ ಭಯಾನಕ ದಾಳಿ ನಡೆದಾಗ ತಮ್ಮ ಪಕ್ಷದ ಧೀಮಂತ ನಾಯಕರಾದ ದಿವಂಗತ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಮತ್ತು ಲಾಲ್ ಕೃಷ್ಣ ಅಡ್ವಾಣಿ (Lal Krishna Advani) ಅವರನ್ನು ಬಂಧಿಸಿ ಇದೇ ಬೆಂಗಳೂರಲ್ಲಿ ಇಡಲಾಗಿತ್ತು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ