ಅರುಣ್ ಸಿಂಗ್, ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಅನ್ನೋದು ಬರೀ ವೋಟ್ ಗಿಮಿಕ್ : ರಾಜ್ಯಸಭಾ ವಿಪಕ್ಷನಾಯಕ ಮಲ್ಲಿಕಾರ್ಜುನ ಖರ್ಗೆ
ಅರುಣ್ ಸಿಂಗ್, ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಅನ್ನೋದು ಬರೀ ವೋಟ್ ಗಿಮಿಕ್ : ರಾಜ್ಯಸಭಾ ವಿಪಕ್ಷನಾಯಕ ಮಲ್ಲಿಕಾರ್ಜುನ ಖರ್ಗೆ

ಅರುಣ್ ಸಿಂಗ್, ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಅನ್ನೋದು ಬರೀ ವೋಟ್ ಗಿಮಿಕ್ : ರಾಜ್ಯಸಭಾ ವಿಪಕ್ಷನಾಯಕ ಮಲ್ಲಿಕಾರ್ಜುನ ಖರ್ಗೆ

Updated on: Apr 12, 2021 | 10:09 AM

ಸತೀಶ್​ ಜಾರಕಿಹೊಳಿ ಮೌಢ್ಯದ ವಿರುದ್ಧ ಜನ ಜಾಗೃತಿ ಮಾಡ್ತಿದ್ದಾರೆ. ಹಿಂದೂ ಧರ್ಮಕ್ಕೆ ಕೀರ್ತಿ ತರುತ್ತಿದ್ದಾರೆ. ಅಂಬೇಡ್ಕರ್, ಬಸವಣ್ಣ ಸಿದ್ಧಾಂತವೂ ಅದೇ ಆಗಿತ್ತು.. ಇದು ಮಾಡೋದು ತಪ್ಪು ಅಂದ್ರೆ ಹಿಂದೂ ವಿರೋಧಿನಾ.. ಬಿಜೆಪಿಯವರ ಹಿಂದುತ್ವ ಇದೇನಾ ಎಂದು ರಾಜ್ಯಸಭಾ ವಿಪಕ್ಷನಾಯಕ , ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More