ಅರುಣ್ ಸಿಂಗ್, ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಅನ್ನೋದು ಬರೀ ವೋಟ್ ಗಿಮಿಕ್ : ರಾಜ್ಯಸಭಾ ವಿಪಕ್ಷನಾಯಕ ಮಲ್ಲಿಕಾರ್ಜುನ ಖರ್ಗೆ
ಸತೀಶ್ ಜಾರಕಿಹೊಳಿ ಮೌಢ್ಯದ ವಿರುದ್ಧ ಜನ ಜಾಗೃತಿ ಮಾಡ್ತಿದ್ದಾರೆ. ಹಿಂದೂ ಧರ್ಮಕ್ಕೆ ಕೀರ್ತಿ ತರುತ್ತಿದ್ದಾರೆ. ಅಂಬೇಡ್ಕರ್, ಬಸವಣ್ಣ ಸಿದ್ಧಾಂತವೂ ಅದೇ ಆಗಿತ್ತು.. ಇದು ಮಾಡೋದು ತಪ್ಪು ಅಂದ್ರೆ ಹಿಂದೂ ವಿರೋಧಿನಾ.. ಬಿಜೆಪಿಯವರ ಹಿಂದುತ್ವ ಇದೇನಾ ಎಂದು ರಾಜ್ಯಸಭಾ ವಿಪಕ್ಷನಾಯಕ , ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Loading...
Unable to load recommendations.
Follow Us

