ಅರುಣ್ ಸಿಂಗ್, ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಅನ್ನೋದು ಬರೀ ವೋಟ್ ಗಿಮಿಕ್ : ರಾಜ್ಯಸಭಾ ವಿಪಕ್ಷನಾಯಕ ಮಲ್ಲಿಕಾರ್ಜುನ ಖರ್ಗೆ
ಅರುಣ್ ಸಿಂಗ್, ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಅನ್ನೋದು ಬರೀ ವೋಟ್ ಗಿಮಿಕ್ : ರಾಜ್ಯಸಭಾ ವಿಪಕ್ಷನಾಯಕ ಮಲ್ಲಿಕಾರ್ಜುನ ಖರ್ಗೆ

ಅರುಣ್ ಸಿಂಗ್, ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಅನ್ನೋದು ಬರೀ ವೋಟ್ ಗಿಮಿಕ್ : ರಾಜ್ಯಸಭಾ ವಿಪಕ್ಷನಾಯಕ ಮಲ್ಲಿಕಾರ್ಜುನ ಖರ್ಗೆ

ಸಾಧು ಶ್ರೀನಾಥ್​

Updated on: Apr 12, 2021 | 10:09 AM

ಸತೀಶ್​ ಜಾರಕಿಹೊಳಿ ಮೌಢ್ಯದ ವಿರುದ್ಧ ಜನ ಜಾಗೃತಿ ಮಾಡ್ತಿದ್ದಾರೆ. ಹಿಂದೂ ಧರ್ಮಕ್ಕೆ ಕೀರ್ತಿ ತರುತ್ತಿದ್ದಾರೆ. ಅಂಬೇಡ್ಕರ್, ಬಸವಣ್ಣ ಸಿದ್ಧಾಂತವೂ ಅದೇ ಆಗಿತ್ತು.. ಇದು ಮಾಡೋದು ತಪ್ಪು ಅಂದ್ರೆ ಹಿಂದೂ ವಿರೋಧಿನಾ.. ಬಿಜೆಪಿಯವರ ಹಿಂದುತ್ವ ಇದೇನಾ ಎಂದು ರಾಜ್ಯಸಭಾ ವಿಪಕ್ಷನಾಯಕ , ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು