ರಾಜ್ಯದ ರಾಜಕೀಯ ಪರಿಸರವನ್ನು ಕಲುಷಿತಗೊಳಿಸಿದ್ದೇ ಬಿಜೆಪಿ ನಾಯಕರು: ಪುಟ್ಟರಂಗಶೆಟ್ಟಿ, ಶಾಸಕ
ಶಾಸಕರ ಖರೀದಿಗೆ ₹100 ಕೋಟಿ ನೀಡುವುದು ಬಿಜೆಪಿಯವರಿಗೆ ಹೊಸತೇನಲ್ಲ ಎನ್ನುವ ಪುಟ್ಟರಂಗಶೆಟ್ಟಿ, ತನ್ನನ್ನು ಸಂಪರ್ಕಿಸುವ ಸಾಹಸ ಇದುವರೆಗೆ ಅವರು ಮಾಡಿಲ್ಲ, ಆಫರ್ ತೆಗೆದುಕೊಂಡು ತನ್ನಲ್ಲಿಗೇನಾದರೂ ಬಂದರೆ ಅವರ ಗ್ರಹಚಾರ ಬಿಡಿಸುವುದಾಗಿ ನಗುತ್ತಾ ಹೇಳಿದರು.
ಚಾಮರಾಜನಗರ: ರಾಜ್ಯದ ರಾಜಕೀಯವನ್ನು ಕಲುಷಿತಗೊಳಿಸಿದ್ದೇ ಬಿಜೆಪಿ ನಾಯಕರು, 2008ರಿಂದ ಅವರು ಬೇರೆ ಪಕ್ಷಗಳ ಶಾಸಕರನ್ನು ಖರೀದಿ ಮಾಡುವ ಕೆಲಸ ಶುರುಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಸಿ ಪುಟ್ಟರಂಗಶೆಟ್ಟಿ ಹೇಳಿದರು. ಬಿಜೆಪಿಯ ಯಾವುದಾದರೂ ನಾಯಕ ಮುಂಬಾಗಿಲಿಂದ ಬಂದ ಮುಖ್ಯಮಂತ್ರಿಯಾಗಿರುವ ನಿದರ್ಶನವಿದೆಯೇ? ಎಲ್ಲರೂ ಹಿಂಬಾಗಿಲಿನಿಂದ ಬಂದು ರಾಜ್ಯದ ಚುಕ್ಕಾಣಿ ಹಿಡಿದವರು ಎಂದು ಶಾಸಕ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮುಸ್ಲಿಮರ ಓಲೈಕೆ, ಹಿಂದೂ ಕಡೆಗಣನೆ ನೋಡಿ ಶೆಟ್ಟರ್ ವಾಪಸ್ -ಇದು ಆಪರೇಷನ್ ಕಮಲ ಅಲ್ಲ ಎಂದ ಆರ್. ಅಶೋಕ
Follow Us
Latest Videos
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
