Karnataka Assembly Polls: ಟಿಕೆಟ್ ನಿರಾಕರಣೆಯಿಂದ ರೊಚ್ಚಿಗೆದ್ದು ಮೂಡಿಗೆರೆ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ!

Karnataka Assembly Polls: ಟಿಕೆಟ್ ನಿರಾಕರಣೆಯಿಂದ ರೊಚ್ಚಿಗೆದ್ದು ಮೂಡಿಗೆರೆ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ!
|

Updated on:Apr 13, 2023 | 11:28 AM

ಟಿಕೆಟ್ ಸಿಗದಿರುವುದಕ್ಕೆ ಕುಮಾರಸ್ವಾಮಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿಯನ್ನು ದೂಷಿಸುತ್ತಿದ್ದಾರೆ.

ಚಿಕ್ಕಮಗಳೂರು: ಕನ್ನಡಿಗರು ಎರಡೂ ಅಂಶಗಳನ್ನು ನಿರೀಕ್ಷಿಸಿದ್ದರು. ಮೊದಲನೆಯದ್ದು, ಮೂಡಿಗೆರೆ ಬಿಜೆಪಿ ಶಾಸಕ (Mudigere BJP MLA) ಎಂಪಿ ಕುಮಾರಸ್ವಾಮಿಗೆ (MP Kumaraswamy) ಪಕ್ಷ ಟಿಕೆಟ್ ನಿರಾಕರಿಸುವುದು ಮತ್ತ್ತು ಎರಡನೇಯದ್ದು ಟಿಕೆಟ್ ಸಿಗದ ಪಕ್ಷದಲ್ಲಿ ಅವರು ಬಿಜೆಪಿಯಿಂದ ಹೊರಬೀಳುವುದು. ಅವರ ನಿರೀಕ್ಷೆಯಂತೆಯೇ ಆಗಿದೆ. ಬಿಜೆಪಿ ಬಿಡುಗಡೆ ಮಾಡಿದ ಎರಡನೇ ಪಟ್ಟಿಯಲ್ಲಿ ಹೆಸರು ಕಾಣದೆ ಹೋದಾಗ ಕುಮಾರಸ್ವಾಮಿ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ಮತ್ತು ಶಾಸಕನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಟಿಕೆಟ್ ಸಿಗದಿರುವುದಕ್ಕೆ ಕುಮಾರಸ್ವಾಮಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿಯನ್ನು (CT Ravi) ದೂಷಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:02 am, Thu, 13 April 23

Follow us
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ