AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP under fire: ಬಜೆಟ್ ಅಧಿವೇಶನ ಮುಗಿದರೂ ವಿರೋಧ ಪಕ್ಷ ನಾಯಕನ ಆಯ್ಕೆ ಆಗಲಾರದೇನೋ? ಲಕ್ಷ್ಮಣ್ ಸವದಿ

ತಮ್ಮ ಪಕ್ಷದಿಂದ ಮುಖ್ಯಮಂತ್ರಿಯ ಆಯ್ಕೆ ಮತ್ತು ಸಚಿವ ಸಂಪುಟದ ರಚನೆ ವಿಳಂಬವಾದಾಗ ಬಿಜೆಪಿ ನಾಯಕರು ಬಹಳ ಟೀಕೆ ಮಾಡಿದರು ಎಂದು ಸವದಿ ಹೇಳಿದರು.

BJP under fire: ಬಜೆಟ್ ಅಧಿವೇಶನ ಮುಗಿದರೂ ವಿರೋಧ ಪಕ್ಷ ನಾಯಕನ ಆಯ್ಕೆ ಆಗಲಾರದೇನೋ? ಲಕ್ಷ್ಮಣ್ ಸವದಿ
ಲಕ್ಷ್ಮಣ ಸವದಿ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Jul 03, 2023 | 6:33 PM

ಬೆಂಗಳೂರು: ರಾಜ್ಯ ವಿಧಾನ ಸಭೆಯಲ್ಲಿ ವಿರೋಧ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷ ಬಜೆಟ್ ಅಧಿವೇಶನ (Budget Session) ಶುರುವಾದರೂ ಸದನದಲ್ಲಿ ತನ್ನ ನಾಯಕನನ್ನು ಆಯ್ಕೆ ಮಾಡಿಕೊಳ್ಳದಿರುವುದು ಆಡಳಿತ ಪಕ್ಷದ ಶಾಸಕರಿಂದ ಗೇಲಿಗೊಳಗಾಗುತ್ತಿದೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ (Laxman Savadi), ತಮ್ಮ ಪಕ್ಷದಿಂದ ಮುಖ್ಯಮಂತ್ರಿಯ ಆಯ್ಕೆ ಮತ್ತು ಸಚಿವ ಸಂಪುಟದ ರಚನೆ ವಿಳಂಬವಾದಾಗ ಬಿಜೆಪಿ ನಾಯಕರು ಬಹಳ ಟೀಕೆ ಮಾಡಿದರು. ಮಂತ್ರಿಮಂಡಲ ರಚನೆ (cabinet formation) ಒಂದು ಕ್ಲಿಷ್ಟಕರವಾದ ವಿಚಾರ, ಯಾಕೆಂದರೆ ಸಾಮಾಜಿಕ ನ್ಯಾಯ, ಜಿಲ್ಲಾವಾರು ಪ್ರಾತಿನಿಧ್ಯ, ಸಮುದಾಯ-ಜಾತಿಗಳ ಆದ್ಯತೆ ಮೊದಲಾದ ಸಂಗತಿಗಳನ್ನು ಪರಿಗಣಿಸಬೇಕಾಗುತ್ತದೆ ಎಂದು ಸವದಿ ಹೇಳಿದರು. ಬಿಜೆಪಿ ಇದ್ಯಾವುದೂ ಮಾಡಬೇಕಿಲ್ಲವಾದರೂ ಶಾಸಕಾಂಗ ಪಕ್ಷದ ನಾಯಕನ ಆರಿಸಲು ಒಂದೂವರೆ ತಿಂಗಳಿಂದ ಕಸರತ್ತು ನಡೆಸಿದ್ದಾರೆ. ಬಿಎಸ್ ಯಡಿಯೂರಪ್ಪ 2-3 ದಿನ ಅಂತ ಹೇಳುತ್ತಿದ್ದಾರೆ, ಆದರೆ ಬಜೆಟ್ ಅಧಿವೇಶನ ಮುಗಿದರೂ ವಿರೋಧ ಪಕ್ಷ ನಾಯಕನ ಆಯ್ಕೆ ಲಕ್ಷಣಗಳು ಕಾಣುತ್ತಿಲ್ಲ ಎಂದು ಲಕ್ಷ್ಮಣ ಸವದಿ ಮೂದಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು