ಮಸೀದಿಗಳಲ್ಲಿ ಕಂಡ ಅನುಮಾನಾಸ್ಪದ ವ್ಯಕ್ತಿಗಳು ಯಾರು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಬೆಲ್ಲದ್
ಹುಬ್ಬಳ್ಳಿ ಧಾರವಾಡದ ಕೆಲ ಮಸೀದಿಗಳಲ್ಲಿ ಅಪರಿಚಿತ ವ್ಯಕ್ತಿಗಳು ಓಡಾಡುತ್ತಿರುವುದು ಕಂಡುಂಬಂದಿದ್ದು, ಈ ಸಂಬಂಧ ಸ್ಥಳೀಯರು ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ಬೆಲ್ಲದ್ ಸಹ ಗೃಹ ಸಚಿವರು ಹಾಗೂ ಹುಬ್ಬಳ್ಳಿ ಧಾರವಾಡದ ಆಯುಕ್ತ ಶಶಿಕುಮಾರ್ ಅವರಿಗೆ ಪತ್ರ ಬರೆದಿದ್ದು, ಅಪರಿಚಿತ ವ್ಯಕ್ತಗಳ ತನಿಖೆ ನಡೆಸಬೇಕೆಂದಿದ್ದಾರೆ. ಈ ಸಂಬಂಧ ಬೆಲ್ಲದ್ ಹೇಳಿದ್ದೇನು ಕೇಳಿ.
ಧಾರವಾಡ, (ಮೇ 18): ಹುಬ್ಬಳ್ಳಿ ಧಾರವಾಡದ ಕೆಲ ಮಸೀದಿಗಳಲ್ಲಿ ಅಪರಿಚಿತ ವ್ಯಕ್ತಿಗಳು ಓಡಾಡುತ್ತಿರುವುದು ಕಂಡುಂಬಂದಿದ್ದು, ಈ ಸಂಬಂಧ ಸ್ಥಳೀಯರು ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ಬೆಲ್ಲದ್ ಸಹ ಗೃಹ ಸಚಿವರು ಹಾಗೂ ಹುಬ್ಬಳ್ಳಿ ಧಾರವಾಡದ ಆಯುಕ್ತ ಶಶಿಕುಮಾರ್ ಅವರಿಗೆ ಪತ್ರ ಬರೆದಿದ್ದು, ಅಪರಿಚಿತ ವ್ಯಕ್ತಗಳ ತನಿಖೆ ನಡೆಸಬೇಕೆಂದಿದ್ದಾರೆ. ಈ ಸಂಬಂಧ ಬೆಲ್ಲದ್ ಹೇಳಿದ್ದೇನು ಕೇಳಿ
Latest Videos
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

