ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ ಮತ್ತೊಮ್ಮೆ ಶಿವಕುಮಾರ್-ಸಿದ್ದರಾಮಯ್ಯರನ್ನು ಗೇಲಿ ಮಾಡಿದ ಬಸನಗೌಡ ಯತ್ನಾಳ್

ವಿಧಾನಸಭಾ ಚುನಾವಣೆಗೆ ಮೊದಲು ಸಿದ್ದರಾಮಯ್ಯ ‘ಹತ್ತು ಕೇಜಿ’ ಕೊಡುತ್ತೇನೆ ಅಂದಿದ್ದರು, ಯಾರಿಗಾದರೂ ಸಿಕ್ಕಿತಾ? ಅಂತ ಪ್ರಶ್ನಿಸಿದ ಯತ್ನಾಳ್; ಅಕ್ಕಿ ಬದಲು ಅವರು ಕೊಡುತ್ತಿರುವ ಹಣ ಅಬ್ಕಾರಿ ಇಲಾಖೆ ಮೂಲಕ ವಾಪಸ್ಸು ಸರ್ಕಾರದ ಖಜಾನೆಗೆ ಹೋಗುತ್ತಿದೆ, ಯಾಕೆಂದರೆ ಆ ಹಣವನ್ನು ಮನೆಯ ಗಂಡಸರು ಮದ್ಯಸೇವನೆಗೆ ಖರ್ಚು ಮಾಡುತ್ತಿದ್ದಾರೆ ಎಂದು ಯತ್ನಾಳ್ ಹೇಳಿದರು.

ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ ಮತ್ತೊಮ್ಮೆ ಶಿವಕುಮಾರ್-ಸಿದ್ದರಾಮಯ್ಯರನ್ನು ಗೇಲಿ ಮಾಡಿದ ಬಸನಗೌಡ ಯತ್ನಾಳ್
|

Updated on: Apr 23, 2024 | 10:01 AM

ರಾಯಚೂರು: ಜಿಲ್ಲೆಯ ಲಿಂಗಸೂಗೂರುನಲ್ಲಿ ಸೋಮವಾರ ಆಯೋಜಿಸಲಾಗಿದ್ದ ಬಿಜೆಪಿ ಸಮಾವೇಶದಲ್ಲಿ (BJP convention) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತ ಯಾಚಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮತ್ತೊಮ್ಮೆ ಸಿದ್ದರಾಮಯ್ಯ ಸರ್ಕಾರದ (Siddaramaiah government) ಗ್ಯಾರಂಟಿ ಯೋಜನೆಗಳನ್ನು ಗೇಲಿ ಮಾಡಿದರು. ವಿಧಾನಸಭಾ ಚುನಾವಣೆಗೆ ಮೊದಲು ಸಿದ್ದರಾಮಯ್ಯ ‘ಹತ್ತು ಕೇಜಿ’ ಕೊಡುತ್ತೇನೆ ಅಂದಿದ್ದರು, ಯಾರಿಗಾದರೂ ಸಿಕ್ಕಿತಾ? ಅಂತ ಪ್ರಶ್ನಿಸಿದ ಯತ್ನಾಳ್; ಅಕ್ಕಿ ಬದಲು ಅವರು ಕೊಡುತ್ತಿರುವ ಹಣ ಅಬ್ಕಾರಿ ಇಲಾಖೆ ಮೂಲಕ ವಾಪಸ್ಸು ಸರ್ಕಾರದ ಖಜಾನೆಗೆ ಹೋಗುತ್ತಿದೆ, ಯಾಕೆಂದರೆ ಆ ಹಣವನ್ನು ಮನೆಯ ಗಂಡಸರು ಮದ್ಯಸೇವನೆಗೆ ಖರ್ಚು ಮಾಡುತ್ತಿದ್ದಾರೆ ಎಂದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎಲ್ಲ ಭಾರತೀಯರಿಗೆ 32 ರೂ./ಕೇಜಿ ಅಕ್ಕಿ ಸಿಗುವ ಯೋಜನೆ ಜಾರಿ ಮಾಡಿದ್ದು ಅದರಿಂದ ಕೋಟ್ಯಾಂತರ ಜನಕ್ಕೆ ಸಹಾಯವಾಗುತ್ತಿದೆ ಎಂದು ಯತ್ನಾಳ್ ಹೇಳಿದರು. ಸಿದ್ದರಾಮಯ್ಯ ಸರ್ಕಾರ ತೆರಿಗೆ ಮೂಲಕ ಸಂಗ್ರಹವಾಗುವ ಹಣವನ್ನೆಲ್ಲ ಗ್ಯಾರಂಟಿ ಯೋಜನೆಗಳ ಮೇಲೆ ಸುರಿಯುತ್ತಿರುವುದರಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಆಂಜನೇಯ ಅವಿವೇಕಿ, ಸಿದ್ದರಾಮಯ್ಯನವರನ್ನೇ ಪೂಜಿಸಲಿ: ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ

Follow us
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್