ಸರ್ಕಾರದ ವಿರುದ್ಧ ಶಾಸಕ ಗೂಳಿಹಟ್ಟಿ ಶೇಖರ್ ಅಸಮಾಧಾನ
ಸರ್ಕಾರದ ವಿರುದ್ಧ ಶಾಸಕ ಗೂಳಿಹಟ್ಟಿ ಶೇಖರ್ ಅಸಮಾಧಾನ ... ಕ್ಷೇತ್ರಕ್ಕೆ ಹೋದರೆ ಕೆಲಸ ಆಗ್ತಿಲ್ಲ ಅಂತ ಜನ ಬೈತಾರೆ: ಶಾಸಕ ಗೂಳಿಹಟ್ಟಿ ಶೇಖರ್..ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅಸಮಾಧಾನ. ನಾವು ಶಾಸಕರೆಲ್ಲ ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ಹೇಳಿಕೊಳ್ಳೋಕೂ ಆಗಲ್ಲ, ಬಿಡೋದಕ್ಕೂ ಆಗಲ್ಲ. ಕ್ಷೇತ್ರಕ್ಕೆ ಹೋದರೆ ಕೆಲಸ ಆಗ್ತಿಲ್ಲ ಅಂತ ಜನ ಬೈತಾರೆ. ಮಂತ್ರಿಗಳಿಗೆ ಕಷ್ಟ ಹೇಳಿಕೊಳ್ಳೋಣ ಅಂದ್ರೆ ಅವರೇ ಸಿಗ್ತಿಲ್ಲ..
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
