ಸರ್ಕಾರದ ವಿರುದ್ಧ ಶಾಸಕ ಗೂಳಿಹಟ್ಟಿ ಶೇಖರ್ ಅಸಮಾಧಾನ
ಸರ್ಕಾರದ ವಿರುದ್ಧ ಶಾಸಕ ಗೂಳಿಹಟ್ಟಿ ಶೇಖರ್ ಅಸಮಾಧಾನ ... ಕ್ಷೇತ್ರಕ್ಕೆ ಹೋದರೆ ಕೆಲಸ ಆಗ್ತಿಲ್ಲ ಅಂತ ಜನ ಬೈತಾರೆ: ಶಾಸಕ ಗೂಳಿಹಟ್ಟಿ ಶೇಖರ್..ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅಸಮಾಧಾನ. ನಾವು ಶಾಸಕರೆಲ್ಲ ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ಹೇಳಿಕೊಳ್ಳೋಕೂ ಆಗಲ್ಲ, ಬಿಡೋದಕ್ಕೂ ಆಗಲ್ಲ. ಕ್ಷೇತ್ರಕ್ಕೆ ಹೋದರೆ ಕೆಲಸ ಆಗ್ತಿಲ್ಲ ಅಂತ ಜನ ಬೈತಾರೆ. ಮಂತ್ರಿಗಳಿಗೆ ಕಷ್ಟ ಹೇಳಿಕೊಳ್ಳೋಣ ಅಂದ್ರೆ ಅವರೇ ಸಿಗ್ತಿಲ್ಲ..
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು