AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಹೊಡೆಸಲು ಕನಕಪುರದಿಂದ ರೌಡಿಗಳನ್ನು ಕರೆಸಿದ್ದಾರೆ; ಡಿಕೆಶಿ ವಿರುದ್ಧ ಮುನಿರತ್ನ ಆರೋಪ

ಶಾಂತಮೂರ್ತಿ
| Updated By: ಸುಷ್ಮಾ ಚಕ್ರೆ|

Updated on: Oct 12, 2025 | 11:47 AM

Share

ಆರ್​ಎಸ್​ಎಸ್​ ಡ್ರೆಸ್ ಧರಿಸಿ ಡಿಕೆ ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ ಅವರನ್ನು ಪೊಲೀಸರು ಹೊರಗೆ ಕರೆದುಕೊಂಡು ಹೋದರು. ಈ ವೇಳೆ ಡಿಕೆ ಶಿವಕುಮಾರ್ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ ಮುನಿರತ್ನ, ಸ್ಥಳೀಯ ಶಾಸಕನಾದ ನನಗೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಇದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಶಾಸಕನೆಂಬುದನ್ನೂ ಲೆಕ್ಕಿಸದೆ ನನಗೆ ತುಳಿದಿದ್ದಾರೆ. ನನ್ನ ಮೇಲೆ ಸಚಿವರು ಕೈ ಎತ್ತಿ ಹೊಡೆಯುವ ಯತ್ನ ನಡೆಸಿದ್ದಾರೆ. ನನ್ನನ್ನು ಹೊಡೆಯಲು ಕನಕಪುರ, ಚನ್ನಪಟ್ಟಣದಿಂದ ಜನರನ್ನ ಕರೆತಂದಿದ್ದಾರೆ. ನನ್ನ ಮೇಲೆ ರೌಡಿಸಂ ನಡೆಸುತ್ತಿದ್ದಾರೆ, ನನ್ನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.