ಬೆಂಗಾವಲು ವಾಹನ ಡ್ರೈವರ್ ಆತ್ಮಹತ್ಯೆ: ಆಸ್ಪತ್ರೆಗೆ ಬಂದು ಕಣ್ಣೀರಿಟ್ಟ ಅಶೋಕ್
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashoka) ಅವರ ಬೆಂಗಾವಲು ವಾಹನ (ಎಸ್ಕಾರ್ಟ್) ಚಾಲಕ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ಶರಣಗೌಡ ರಾಮಗೋಳ್ (33) ನೇಣಿಗೆ ಶರಣಾಗಿದ್ದಾರೆ. ಇಂದು (ಅಕ್ಟೋಬರ್ 08) ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಅಶೋಕ್ ಅವರು ವಿಕ್ಟೋರಿಯಾ ಆಸ್ಪತ್ರೆಗೆ ದೌಡಾಯಿಸಿ ಶರಣಗೌಡ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ ಭಾವುಕರಾದರು.
ಬೆಂಗಳೂರು, (ಅಕ್ಟೋಬರ್ 08): ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashoka) ಅವರ ಬೆಂಗಾವಲು ವಾಹನ (ಎಸ್ಕಾರ್ಟ್) ಚಾಲಕ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ಶರಣಗೌಡ ರಾಮಗೋಳ್ (33) ನೇಣಿಗೆ ಶರಣಾಗಿದ್ದಾರೆ. ಇಂದು (ಅಕ್ಟೋಬರ್ 08) ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಅಶೋಕ್ ಅವರು ವಿಕ್ಟೋರಿಯಾ ಆಸ್ಪತ್ರೆಗೆ ದೌಡಾಯಿಸಿ ಶರಣಗೌಡ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ ಭಾವುಕರಾದರು.
ಇದನ್ನೂ ಓದಿ: ವಿಪಕ್ಷ ನಾಯಕ ಆರ್ ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ, ಕಾರಣ?
Published on: Oct 08, 2025 10:53 PM

