ಬಸವ ಕಲ್ಯಾಣ: ತಿರಂಗಾದ ವಾಕಾಥಾನ್ನಲ್ಲಿ ಕುಣಿದು ಕುಪ್ಪಳಿಸಿದರು ಶಾಸಕ ಶರಣು ಸಲಗಾರ ಮತ್ತು ಅವರ ಪತ್ನಿ
ಈ ಸಂದರ್ಭದಲ್ಲಿ ಶಾಸಕ ಶರಣು ಸಲಗರ ಮತ್ತು ಅವರ ಪತ್ನಿ ಸಾವಿತ್ರಿ ಸಲಗರ ಮೆರವಣಿಗೆಯಲ್ಲಿ ಭಾಗವಹಿಸಿದವರ ಜೊತೆ ಕುಣಿದು ಕುಪ್ಪಳಿಸಿದರು.
ಬೀದರ್: ಆಜಾದಿ ಕಾ ಅಮೃತ್ ಮಹೋತ್ಸವ್ (Azadi Ka Amrit Mahotsav) ದೇಶದೆಲ್ಲೆಡೆ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ (Besana) 1000 ಮೀಟರ್ ಉದ್ದದ ತಿರಂಗ ತಯಾರಿಸಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಶರಣು ಸಲಗರ (Sharanu Salagar) ಮತ್ತು ಅವರ ಪತ್ನಿ ಸಾವಿತ್ರಿ ಸಲಗರ ಮೆರವಣಿಗೆಯಲ್ಲಿ ಭಾಗವಹಿಸಿದವರ ಜೊತೆ ಕುಣಿದು ಕುಪ್ಪಳಿಸಿದರು.
Published on: Aug 06, 2022 02:27 PM
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

