ಬಸವ ಕಲ್ಯಾಣ: ತಿರಂಗಾದ ವಾಕಾಥಾನ್ನಲ್ಲಿ ಕುಣಿದು ಕುಪ್ಪಳಿಸಿದರು ಶಾಸಕ ಶರಣು ಸಲಗಾರ ಮತ್ತು ಅವರ ಪತ್ನಿ
ಈ ಸಂದರ್ಭದಲ್ಲಿ ಶಾಸಕ ಶರಣು ಸಲಗರ ಮತ್ತು ಅವರ ಪತ್ನಿ ಸಾವಿತ್ರಿ ಸಲಗರ ಮೆರವಣಿಗೆಯಲ್ಲಿ ಭಾಗವಹಿಸಿದವರ ಜೊತೆ ಕುಣಿದು ಕುಪ್ಪಳಿಸಿದರು.
ಬೀದರ್: ಆಜಾದಿ ಕಾ ಅಮೃತ್ ಮಹೋತ್ಸವ್ (Azadi Ka Amrit Mahotsav) ದೇಶದೆಲ್ಲೆಡೆ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ (Besana) 1000 ಮೀಟರ್ ಉದ್ದದ ತಿರಂಗ ತಯಾರಿಸಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಶರಣು ಸಲಗರ (Sharanu Salagar) ಮತ್ತು ಅವರ ಪತ್ನಿ ಸಾವಿತ್ರಿ ಸಲಗರ ಮೆರವಣಿಗೆಯಲ್ಲಿ ಭಾಗವಹಿಸಿದವರ ಜೊತೆ ಕುಣಿದು ಕುಪ್ಪಳಿಸಿದರು.
Published on: Aug 06, 2022 02:27 PM
Follow Us
Latest Videos
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

