Assembly Session: ಟಿ20ಐ ವಿಶ್ವಕಪ್ ಗೆದ್ದಿರುವ ರಾಹುಲ್ ದ್ರಾವಿಡ್ ರನ್ನು ಅಭಿನಂದಿಸಲು ನಿರ್ಣಯ ಮಂಡನೆ ಕೋರಿದ ಸುರೇಶ್ ಕುಮಾರ್

Assembly Session: ವಿಧನಸಭಾ ಸ್ಪೀಕರ್ ಯುಟಿ ಖಾದರ್ ಅವರು ಸುರೇಶ್ ಕುಮಾರ್ ಅವರು ನೀಡಿದ ಸಲಹೆಗೆ ಮನ್ನಣೆ ನೀಡಿ ನಿರ್ಣಯವನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ, ಸಂತಾಪ ಸೂಚಕ ನಿರ್ಣಯದ ನಂತರ ಅದನ್ನು ಮಂಡಿಸಲಾಗುವುದು, ನಿಮ್ಮ ಸಲಹೆ ಬಹಳ ಉತ್ತಮವಾದದ್ದ್ದು ಎನ್ನುತ್ತಾರೆ.

Assembly Session: ಟಿ20ಐ ವಿಶ್ವಕಪ್ ಗೆದ್ದಿರುವ ರಾಹುಲ್ ದ್ರಾವಿಡ್ ರನ್ನು ಅಭಿನಂದಿಸಲು ನಿರ್ಣಯ ಮಂಡನೆ ಕೋರಿದ ಸುರೇಶ್ ಕುಮಾರ್
|

Updated on: Jul 15, 2024 | 4:10 PM

ಬೆಂಗಳೂರು: ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಸದಭಿರುಚಿ ವ್ಯಕ್ತಿತ್ವದ ನಾಯಕ. ಒಬ್ಬ ವಿಭಿನ್ನ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಹಿರಿಮೆ ಅವರದ್ದು. ಮುಂಗಾರು ವಿಧಾನ ಸಭಾ ಅಧಿವೇಶನದ ಮೊದಲ ದಿನ ಅವರು ಅಗಲಿದ ಗಣ್ಯರಿಗೆ ಸಂತಾಪ ಸೂಚಕ ನಿರ್ಣಯದ ಮೇಲೆ ಸದಸ್ಯರು ಮಾತಾಡುತ್ತಿದ್ದಾಗ ಸಭಾಧ್ಯಕ್ಷರಿಗೆ ಒಂದು ಮನವಿ ಮಾಡಲು ಎದ್ದುನಿಂತರು. ಇತ್ತೀಚಿಗೆ ಭಾರತ ಐಸಿಸಿ ಟಿ20ಐ ವಿಶ್ವಕಪ್ ಗೆದ್ದಿದೆ. ಭಾರತದ ವರ್ಣಿಸಲದಳ ಸಾಧನೆಯಲ್ಲಿ ಕನ್ನಡಿಗ ಕೋಚ್ ರಾಹುಲ್ ದ್ರಾವಿಡ್ ಅವರ ಕೊಡುಗೆ ಬಹಳ ದೊಡ್ಡದು ಮತ್ತು ಮಹತ್ತರವಾದದ್ದು. ಟೀಮ್ ಇಂಡಿಯ ಸದಸ್ಯರು ಮತ್ತು ದ್ರಾವಿಡ್ ಇಡೀ ವಿಶ್ವದಲ್ಲಿ ಭಾರತಕ್ಕೆ ಹೆಗ್ಗಳಿಕೆಯನ್ನು ತಂದುಕೊಟ್ಟಿದ್ದಾರೆ. ಹಾಗಾಗಿ ಸದನದ ಪರವಾಗಿ ದ್ರಾವಿಡ್ ಮತ್ತು ಟೀಮ್ ಇಂಡಿಯಾದ ಸದಸ್ಯರನ್ನು ಅಭಿನಂದಿಸಲು ಒಂದು ನಿರ್ಣಯವನ್ನು ಮಂಡಿಸಬೇಕು ಅಂತ ಹೇಳಿದಾಗ ಇಡೀ ಸದನ ಚಪ್ಪಾಳೆ ತಟ್ಟಿ ಅವರ ಸಲಹೆಯನ್ನು ಸ್ವಾಗತಿಸಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ‘ರಾಹುಲ್ ದ್ರಾವಿಡ್​ಗೆ ಭಾರತ ರತ್ನ ನೀಡಿ’; ಮಾಜಿ ಟೀಂ ಇಂಡಿಯಾ ನಾಯಕನ ಒತ್ತಾಯ

Follow us
ಮೊಟೊರೊಲ ಹೊಸ ಸ್ಮಾರ್ಟ್​​ಫೋನ್ G45 5G ಭಾರತದ ಮಾರುಕಟ್ಟೆಗೆ ಲಗ್ಗೆ
ಮೊಟೊರೊಲ ಹೊಸ ಸ್ಮಾರ್ಟ್​​ಫೋನ್ G45 5G ಭಾರತದ ಮಾರುಕಟ್ಟೆಗೆ ಲಗ್ಗೆ
ಮೈಸೂರಿಗೆ ಆಗಮಿಸಿದ ಗಜಪಡೆಯ ಮೊದಲ ಬ್ಯಾಚ್, ಗಮನ ಸೆಳೆಯುತ್ತಿರುವ ಅಭಿಮನ್ಯು
ಮೈಸೂರಿಗೆ ಆಗಮಿಸಿದ ಗಜಪಡೆಯ ಮೊದಲ ಬ್ಯಾಚ್, ಗಮನ ಸೆಳೆಯುತ್ತಿರುವ ಅಭಿಮನ್ಯು
ಕೊಪ್ಪಳ: ಯರಡೋಣ ಗ್ರಾಮದಲ್ಲಿರುವಂಥ ಗೂಳಿಯನ್ನು ಮೊದಲೆಲ್ಲಾದರೂ ನೋಡಿದ್ದೀರಾ?
ಕೊಪ್ಪಳ: ಯರಡೋಣ ಗ್ರಾಮದಲ್ಲಿರುವಂಥ ಗೂಳಿಯನ್ನು ಮೊದಲೆಲ್ಲಾದರೂ ನೋಡಿದ್ದೀರಾ?
ಮಂತ್ರಾಲಯದ ರಾಯರ 353ನೇ ಆರಾಧನಾ ಮಹೋತ್ಸವದಲ್ಲಿ ಯದುವೀರ್ ಭಾಗಿ
ಮಂತ್ರಾಲಯದ ರಾಯರ 353ನೇ ಆರಾಧನಾ ಮಹೋತ್ಸವದಲ್ಲಿ ಯದುವೀರ್ ಭಾಗಿ
ದರ್ಶನ್ ಪ್ರಕರಣದ ತನಿಖೆಗೆ ಈವರೆಗೆ ಖರ್ಚಾದ ಹಣ ಎಷ್ಟು?
ದರ್ಶನ್ ಪ್ರಕರಣದ ತನಿಖೆಗೆ ಈವರೆಗೆ ಖರ್ಚಾದ ಹಣ ಎಷ್ಟು?
ದೇವರ ಮನೆಯಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ
ದೇವರ ಮನೆಯಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ
ಶ್ರಾವಣ ಮಾಸದ 3ನೇ ಶುಭ ಗುರುವಾರದ ರಾಶಿಭವಿಷ್ಯ ತಿಳಿಯಿರಿ
ಶ್ರಾವಣ ಮಾಸದ 3ನೇ ಶುಭ ಗುರುವಾರದ ರಾಶಿಭವಿಷ್ಯ ತಿಳಿಯಿರಿ
ಸಿದ್ದರಾಮಯ್ಯ ಜನಪ್ರಿಯ ಮತ್ತು ಮಾಸ್ ಲೀಡರ್ ಅನ್ನೋದ್ರಲ್ಲಿ ಎರಡು ಮಾತಿಲ್ಲ
ಸಿದ್ದರಾಮಯ್ಯ ಜನಪ್ರಿಯ ಮತ್ತು ಮಾಸ್ ಲೀಡರ್ ಅನ್ನೋದ್ರಲ್ಲಿ ಎರಡು ಮಾತಿಲ್ಲ
ಪೋಲೆಂಡ್​ನಲ್ಲೂ ಮೊಳಗಿದ ಭಾರತ್ ಮಾತಾ ಕಿ ಜೈ, ಜೈ ಶ್ರೀರಾಮ್ ಘೋಷಣೆ
ಪೋಲೆಂಡ್​ನಲ್ಲೂ ಮೊಳಗಿದ ಭಾರತ್ ಮಾತಾ ಕಿ ಜೈ, ಜೈ ಶ್ರೀರಾಮ್ ಘೋಷಣೆ
ಕುಮಾರಸ್ವಾಮಿಗೆ ಹೆದರಿಕೆ; ಹಾಗಾಗೇ ಪತ್ರಿಕಾ ಗೋಷ್ಠಿ ನಡೆಸಿದ್ದಾರೆ: ಸಿಎಂ
ಕುಮಾರಸ್ವಾಮಿಗೆ ಹೆದರಿಕೆ; ಹಾಗಾಗೇ ಪತ್ರಿಕಾ ಗೋಷ್ಠಿ ನಡೆಸಿದ್ದಾರೆ: ಸಿಎಂ