AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕಿಯಿಂದ ಹಿಂದೂ ಧರ್ಮ ಅವಹೇಳನ ಪ್ರಕರಣ; ತಮ್ಮ ವಿರುದ್ಧ ಯಾಕೆ ಎಫ್ಐಆರ್ ಎಂದ ಬಿಜೆಪಿ ಶಾಸಕರು

ಮಂಗಳೂರು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿ ಶಾಸಕರು ಶಾಲೆಯ ಬಳಿ ಮಕ್ಕಳ ಮನಸ್ಸಿನಲ್ಲಿ ಕೋಮು ಭಾವನೆ ಕೆರಳಿಸುವ ಪ್ರಯತ್ನ ಮಾಡಿದ್ದಕ್ಕೆ ಎಫ್ ಐ ಆರ್ ದಾಖಲಿಸಲಾಗಿದೆ ಎಂದಾಗ ಅರವಿಂದ ಬೆಲ್ಲದ್, ಬಿಜೆಪಿ ಶಾಸಕರು ಅಲ್ಲಿಗೆ ಹೊಗೇ ಇಲ್ಲ ಸುಳ್ಳು ಕೇಸ್ ದಾಖಲಿಸಲಾಗಿದೆ ಎಂದರು. ಗುಂಡೂರಾವ್ ಜೊತೆ ಸಚಿವ ಕೃಷ್ಣ ಭೈರೇಗೌಡ ಎದ್ದು ನಿಂತು ಮಾತಾಡತೊಡಗಿದಾಗ ಬಿಜೆಪಿ ಪರ ವಿಜಯೇಂದ್ರ ಮತ್ತು ಬೇರೆ ಶಾಸಕಕರು ಧ್ವನಿಗೂಡಿಸುತ್ತಾರೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 15, 2024 | 2:06 PM

Share

ಬೆಂಗಳೂರು: ಮಂಗಳೂರಿನ ಸಂತ ಜೆರೂಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ (teacher Prabha sister) ಎನ್ನುವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ ಪ್ರಕರಣ ಇಂದು ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ ಚರ್ಚೆಗೆ ಬಂದು ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ ಟೀಚರ್ ವಿರುದ್ಧ ಎಫ್ ಐ ಆರ್ ದಾಖಲಾಗಿಲ್ಲ ಆದರೆ, ಸ್ಥಳದಲ್ಲೇ ಇರದ ತನ್ನ ಮತ್ತು ಮತ್ತೊಬ್ಬ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ (Veda Vyas Kamath) ವಿರುದ್ಧ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು ಶಾಸಕ ಭರತ್ ಶೆಟ್ಟಿ (Bharat Shetty) ಕೋಪದಲ್ಲಿ ಹೇಳಿದರು. ಶಾಲಾ ವ್ಯವಸ್ಥಾಪಕ ಮಂಡಳಿ ಶಿಕ್ಷಕಿಯನ್ನು ಈಗಾಗಲೇ ಸಸ್ಪೆಂಡ್ ಮಾಡಿದೆ ಅನ್ನೋದು ಬೇರೆ ವಿಚಾರ. ಸರ್ಕಾರದ ಪರ ಉತ್ತರ ನೀಡಲು ಎದ್ದು ನಿಂತ ಮಂಗಳೂರು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿ ಶಾಸಕರು ಶಾಲೆಯ ಬಳಿ ಮಕ್ಕಳ ಮನಸ್ಸಿನಲ್ಲಿ ಕೋಮು ಭಾವನೆ ಕೆರಳಿಸುವ ಪ್ರಯತ್ನ ಮಾಡಿದ್ದಕ್ಕೆ ಎಫ್ ಐ ಆರ್ ದಾಖಲಿಸಲಾಗಿದೆ ಎಂದಾಗ ಅರವಿಂದ ಬೆಲ್ಲದ್, ಬಿಜೆಪಿ ಶಾಸಕರು ಅಲ್ಲಿಗೆ ಹೊಗೇ ಇಲ್ಲ ಸುಳ್ಳು ಕೇಸ್ ದಾಖಲಿಸಲಾಗಿದೆ ಎಂದರು. ಗುಂಡೂರಾವ್ ಜೊತೆ ಸಚಿವ ಕೃಷ್ಣ ಭೈರೇಗೌಡ ಎದ್ದು ನಿಂತು ಮಾತಾಡತೊಡಗಿದಾಗ ಬಿಜೆಪಿ ಪರ ವಿಜಯೇಂದ್ರ ಮತ್ತು ಬೇರೆ ಶಾಸಕಕರು ಧ್ವನಿಗೂಡಿಸುತ್ತಾರೆ. ಅಗಲೇ ಸದನ ರಣಾಂಗಣವಾಗಿ ಬದಲಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​