AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಂತ್ರಣಕ್ಕೆ ವಾರ್ ರೂ ಸಿದ್ದಪಡಿಸಬೇಕಾದ ಜಿಲ್ಲಾಧಿಕಾರಿಗಳ ನಡುವೆಯೇ ಪರಸ್ಪರ ವಾರ್ ಶುರು!

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 05, 2021 | 3:58 PM

Share

ಕೊರೊನಾ ನಿಯಂತ್ರಣಕ್ಕೆ ವಾರ್ ರೂ ಸಿದ್ದ ಪಡಿಸಬೇಕಾದ Dc ಗಳು ಸ್ವತಃ ಪರಸ್ಪರ ವಾರ್ ಶುರು ಮಾಡಿಕೊಂಡಿದ್ದಾರೆ ಎಂದಿದ್ದಾರೆ ವಿಧಾನ ಪರಿಷತ್​ ಸದಸ್ಯ ಎಚ್ ವಿಶ್ವನಾಥ್.

ಕೊರೊನಾ ನಿಯಂತ್ರಣಕ್ಕೆ ವಾರ್ ರೂ ಸಿದ್ದ ಪಡಿಸಬೇಕಾದ Dc ಗಳು ಸ್ವತಃ ಪರಸ್ಪರ ವಾರ್ ಶುರು ಮಾಡಿಕೊಂಡಿದ್ದಾರೆ ಎಂದಿದ್ದಾರೆ ವಿಧಾನ ಪರಿಷತ್​ ಸದಸ್ಯ ಎಚ್ ವಿಶ್ವನಾಥ್. ಮೈಸೂರಿನಲ್ಲಿ ವಿಧಾನ ಪರಿಷತ್​ ಸದಸ್ಯ ಎಚ್ ವಿಶ್ವನಾಥ್ ಈ ಹೇಳಿಕೆ ನೀಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ವಾರ್ ರೂ ಸಿದ್ದ ಪಡಿಸಬೇಕಾದ Dc ಗಳು ಸ್ವತಃ ಪರಸ್ಪರ ವಾರ್ ಶುರು ಮಾಡಿಕೊಂಡಿದ್ದಾರೆ.

(BJP MLC H Vishwanath alleges mysore and chamarajanagar indulge in war)

ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ; ಆರೋಪ ಸರಿಯಲ್ಲ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಣ್ಣೀರು

Published on: May 05, 2021 03:57 PM
Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು