ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ ಸಲಹೆಯೊಂದನ್ನು ಪ್ರಸ್ತಾಪಿಸಿದ್ದಾರೆ
ಎರಡೂ ಪಕ್ಷಗಳ ನಾಯಕರನ್ನು ಕರೆಸಿ ಮಾತಾಡಬೇಕು, ಗಲಾಟೆಗಳನ್ನು ಸೃಷ್ಟಿಸದಂತೆ ಅವರಿಗೆ ಹೇಳಬೇಕು ಎಂದು ವಿಶ್ವನಾಥ ಹೇಳಿದ್ದಾರೆ.
ಮೈಸೂರು: ಮೊಟ್ಟೆ ಪ್ರಕರಣ, ಸಾವರ್ಕರ್ ಫೋಟೋ ವಿವಾದ ಮೊದಲಾದವುಗಳಿಂದ ರಾಜ್ಯದ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ ಎಂದು ಹೇಳಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ (H Vishwanath) ಅವರು ಅದಕ್ಕೊಂದು ಪರಿಹಾರವನ್ನೂ ಸೂಚಿಸುತ್ತಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ (BS Yediyurappa), ಎಸ್ ಎಮ್ ಕೃಷ್ಣ (SM Krishna) ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ-ಈ ಮೂವರು ಜೊತೆ ಸೇರಿ ಎರಡೂ ಪಕ್ಷಗಳ ನಾಯಕರನ್ನು ಕರೆಸಿ ಮಾತಾಡಬೇಕು, ಗಲಾಟೆಗಳನ್ನು ಸೃಷ್ಟಿಸದಂತೆ ಅವರಿಗೆ ಹೇಳಬೇಕು ಎಂದು ವಿಶ್ವನಾಥ ಹೇಳಿದ್ದಾರೆ.
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

