ನನ್ ಮುಟ್ಟಿದ್ರೆ ಕೇಸ್, ಪೊಲೀಸರಿಗೆ ಬಿಜೆಪಿ MP ವಾರ್ನಿಂಗ್; ಇಲ್ಲಿದೆ ವಿಡಿಯೋ
ಕೋಲಾರದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಪೊಲೀಸ(Police)ರು ಹಾಗೂ ಸಂಸದರ ನಡುವೆ ಮಾತಿನ ಚಕಮಕಿ ನಡೆದಿದೆ. ತೆರವು ಕಾರ್ಯಾಚರಣೆ ಸ್ಥಳಕ್ಕೆ ಹೋಗಲು ಮುಂದಾದ ಸಂಸದ ಮುನಿಸ್ವಾಮಿ (Muniswamy) ಅವರನ್ನು ಹೋಗದಂತೆ ಪೊಲೀಸರು ತಡೆದಿದ್ದಾರೆ.
ಕೋಲಾರ, ಅ.19: ಕೋಲಾರದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಪೊಲೀಸ(Police)ರು ಹಾಗೂ ಸಂಸದರ ನಡುವೆ ಮಾತಿನ ಚಕಮಕಿ ನಡೆದಿದೆ. ತೆರವು ಕಾರ್ಯಾಚರಣೆ ಸ್ಥಳಕ್ಕೆ ಹೋಗಲು ಮುಂದಾದ ಸಂಸದ ಮುನಿಸ್ವಾಮಿ (Muniswamy) ಅವರನ್ನು ಹೋಗದಂತೆ ಪೊಲೀಸರು ತಡೆದಿದ್ದಾರೆ. ಈ ವೇಳೆ ತಳ್ಳಾಟ ನೂಕಾಟ ಆಗಿದ್ದು, ‘ನನ್ ಮುಟ್ಟಿದ್ರೆ ಕೇಸ್ ಎಂದು ಪೊಲೀಸರಿಗೆ ಬಿಜೆಪಿ MP ವಾರ್ನಿಂಗ್ ಕೊಟ್ಟಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ

